ನನ್ನ ದಾರಿ ನಾನೇ ನೋಡಿಕೊಳ್ಳುವೆ… ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಹೊರಹಾಕಿದ ಆನಂದ್​ ಸಿಂಗ್​!

ಬಳ್ಳಾರಿ: ನಾನು ಕೇಳಿರೋದೇ ಒಂದು, ಕೊಟ್ಟಿರೋದೇ ಮತ್ತೊಂದು. ನನಗೆ ಕೊಟ್ಟಿರುವ ಖಾತೆಯನ್ನು ಬದಲಾವಣೆ ಮಾಡಬೇಕೆಂದು ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೇಳುವೆ. ನನ್ನಿಷ್ಟದ ಖಾತೆ ಕೊಡದಿದ್ರೆ ನಾನು ಶಾಸಕನಾಗಿ ಉಳಿಯುವೆ ಎಂದು ಸಚಿವ ಆನಂದ್​ ಸಿಂಗ್​ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಅಸಮಾಧಾನಗೊಂಡ ಆನಂದ್​ ಸಿಂಗ್​, ಬಿಜೆಪಿ ಸರ್ಕಾರ ಬರಲು ಮೊದಲು ರಾಜೀನಾಮೆ ಕೊಟ್ಟದ್ದು ನಾನು. ಆ ಬಗ್ಗೆ ಎಲ್ಲರಿಗೂ … Continue reading ನನ್ನ ದಾರಿ ನಾನೇ ನೋಡಿಕೊಳ್ಳುವೆ… ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಹೊರಹಾಕಿದ ಆನಂದ್​ ಸಿಂಗ್​!