ಬೆಂಗಳೂರು: ಲಾಲ್ಬಾಗ್ ಸಸ್ಯೋದ್ಯಾನದಲ್ಲಿ ಈ ಬಾರಿಯೂ ‘ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ’ ನಡೆಯುವುದಿಲ್ಲ.
ತೋಟಗಾರಿಕೆ ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾ ಸಂಘಗಳು ಲಾಲ್ಬಾಗ್ನಲ್ಲಿ ಪ್ರತಿ ವರ್ಷಕ್ಕೆ ಎರಡು ಬಾರಿ ಅಂದರೆ ಜನವರಿಯಲ್ಲಿ ಗಣರಾಜ್ಯೋತ್ಸವ ಮತ್ತು ಆಗಸ್ಟ್ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ‘ಫಲಪುಷ್ಪ ಪ್ರದರ್ಶನ’ವನ್ನು ಆಯೋಜಿಸುತ್ತವೆ. ಆದರೆ, ಮಹಾಮಾರಿ ಕರೊನಾ ಸೋಂಕಿನ ಹಿನ್ನೆಲೆ ಕಳೆದ ವರ್ಷವೂ ಈ ಫಲಪುಷ್ಪ ಪ್ರದರ್ಶನ ರದ್ದಾಗಿತ್ತು.
2ನೇ ಅಲೆ ತಗ್ಗಿದ ಹಿನ್ನೆಲೆಯಲ್ಲಿ ಆಗಸ್ಟ್ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸುವ ಉದ್ದೇಶದಿಂದ ಸಿದ್ಧತೆ ನಡೆಯುತ್ತಿತ್ತು. ಆದರೆ ಕರೊನಾ 3ನೇ ಅಲೆ ಬಗ್ಗೆ ತಜ್ಞರು ಸುಳಿವು ಕೊಟ್ಟ ಹಿನ್ನೆಲೆಯಲ್ಲಿ ಈ ಬಾರಿಯೂ ಪ್ರದರ್ಶನ ನಡೆಸದಿರಲು ನಿರ್ಧರಿಸಲಾಗಿದೆ.
ಆ ಪ್ರಾಪರ್ಟಿ ದೊಡ್ಡಮನೆಯವರದ್ದು, ಹಾಗಾಗಿ ದರ್ಶನ್ಗೆ ಆಸ್ತಿ ಕೊಡಲ್ಲ ಅಂದೆ…
ಅರುಣಾಕುಮಾರಿಯ ಪ್ರೇಮ್ಕಹಾನಿ ಬಿಚ್ಚಿಟ್ಟ ನಟ ದರ್ಶನ್! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…
ಪಿಎಸ್ಐ ಆಗಿರುವ ತಾಯಿ ವಿರುದ್ಧವೇ ಗದಗ ಎಸ್ಪಿಗೆ ದೂರು ಕೊಟ್ಟ ಯುವತಿ!