ಸರ್ಕಾರಿ ಆಸ್ಪತ್ರೆಯಲ್ಲಿ ಮೇಣದಬತ್ತಿ ಬತ್ತಿ ಹಚ್ಚಿಕೊಂಡು ಹೆರಿಗೆ ಮಾಡಿದ ದಾದಿಯರು!

ಕೊರಟಗೆರೆ: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತೋವಿನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೇಣದ ಬತ್ತಿ ಹಚ್ಚಿಕೊಂಡು ಹೆರಿಗೆ ಮಾಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಕುರಂಕೋಟೆ ಗ್ರಾಪಂ ವ್ಯಾಪ್ತಿಯ ಬಂಡೆಹಳ್ಳಿ ಗೊಲ್ಲರಹಟ್ಟಿಯ ನಾಗರಾಜ್​ ಪತ್ನಿ ಮಂಗಳಮ್ಮ ಹೆರಿಗೆಗೆ ದಾಖಲಾಗಿದ್ದರು. ಹೆರಿಗೆ ವಾರ್ಡ್​ ಶಿಥಿಲಗೊಂಡಿದ್ದು, ಮಳೆ ನೀರು ಸೋರುವ ಆತಂಕದಲ್ಲಿ ವಾರ್ಡ್​ನ ವಿದ್ಯುತ್​ ಸಂಪರ್ಕ ಕಡಿತ ಮಾಡಲಾಗಿತ್ತು. ರಾತ್ರಿ ಪಾಳಿಯಲ್ಲಿ ವೈದ್ಯರು ಇಲ್ಲದೇ ಇರುವುದರಿಂದ ಕೊನೆಗೆ ದಾದಿಯರೇ ಮೇಣದ ಬತ್ತಿ ಹಚ್ಚಿಕೊಂಡು ಹೆರಿಗೆ ಮಾಡಲು ಮುಂದಾದಾಗ ಹಲವರು ಮೊಬೈಲ್​ … Continue reading ಸರ್ಕಾರಿ ಆಸ್ಪತ್ರೆಯಲ್ಲಿ ಮೇಣದಬತ್ತಿ ಬತ್ತಿ ಹಚ್ಚಿಕೊಂಡು ಹೆರಿಗೆ ಮಾಡಿದ ದಾದಿಯರು!