ಸರ್ಕಾರಿ ಆಸ್ಪತ್ರೆಯಲ್ಲಿ ಮೇಣದಬತ್ತಿ ಬತ್ತಿ ಹಚ್ಚಿಕೊಂಡು ಹೆರಿಗೆ ಮಾಡಿದ ದಾದಿಯರು!
ಕೊರಟಗೆರೆ: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತೋವಿನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೇಣದ ಬತ್ತಿ ಹಚ್ಚಿಕೊಂಡು ಹೆರಿಗೆ ಮಾಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಕುರಂಕೋಟೆ ಗ್ರಾಪಂ ವ್ಯಾಪ್ತಿಯ ಬಂಡೆಹಳ್ಳಿ ಗೊಲ್ಲರಹಟ್ಟಿಯ ನಾಗರಾಜ್ ಪತ್ನಿ ಮಂಗಳಮ್ಮ ಹೆರಿಗೆಗೆ ದಾಖಲಾಗಿದ್ದರು. ಹೆರಿಗೆ ವಾರ್ಡ್ ಶಿಥಿಲಗೊಂಡಿದ್ದು, ಮಳೆ ನೀರು ಸೋರುವ ಆತಂಕದಲ್ಲಿ ವಾರ್ಡ್ನ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು. ರಾತ್ರಿ ಪಾಳಿಯಲ್ಲಿ ವೈದ್ಯರು ಇಲ್ಲದೇ ಇರುವುದರಿಂದ ಕೊನೆಗೆ ದಾದಿಯರೇ ಮೇಣದ ಬತ್ತಿ ಹಚ್ಚಿಕೊಂಡು ಹೆರಿಗೆ ಮಾಡಲು ಮುಂದಾದಾಗ ಹಲವರು ಮೊಬೈಲ್ … Continue reading ಸರ್ಕಾರಿ ಆಸ್ಪತ್ರೆಯಲ್ಲಿ ಮೇಣದಬತ್ತಿ ಬತ್ತಿ ಹಚ್ಚಿಕೊಂಡು ಹೆರಿಗೆ ಮಾಡಿದ ದಾದಿಯರು!
Copy and paste this URL into your WordPress site to embed
Copy and paste this code into your site to embed