ಮಹಾಲಯ ಅಮಾವಾಸ್ಯೆ ದಿನವೇ ದುರಂತ: ತಾಯಿ-ಮಗ ಕಾರಿನಲ್ಲೇ ಸಾವು
ಮೈಸೂರು: ದಟ್ಟಗಳ್ಳಿ ರಿಂಗ್ ರಸ್ತೆ ಬಳಿ ಇಂದು ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಣಲಕ್ಷ್ಮೀ(35) ಮತ್ತು ದೈವಿಕ್(12) ಮೃತ ದುರ್ದೈವಿಗಳು. ಗುಣಲಕ್ಷ್ಮೀ ಅವರ ಪತಿ ಜಗದೀಶ್ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಪೂಜೆಗೆಂದು ಕುಶಾಲನಗರಕ್ಕೆ ತಂದೆ-ತಾಯಿ-ಮಗ ಮೂವರು ಕಾರಿನಲ್ಲಿ ತೆರಳಿದ್ದರು. ಪೂಜೆ ಮುಗಿಸಿಕೊಂಡು ವಾಪಸ್ ಮೈಸೂರಿಗೆ ತೆರಳಿದ್ದರು. ಮನೆಗೆ ಇನ್ನು ಒಂದು ಕಿ.ಮೀ ದೂರದಲ್ಲಿರುವಾಗ ಇಂದು ಮುಂಜಾನೆ 4.30ರ ಸಮಯದಲ್ಲಿ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ ಕಾರಿನ ಟೈಯರ್ ಬ್ಲಾಸ್ಟ್ ಆಗಿದ್ದು, ಕಂಬಕ್ಕೆ … Continue reading ಮಹಾಲಯ ಅಮಾವಾಸ್ಯೆ ದಿನವೇ ದುರಂತ: ತಾಯಿ-ಮಗ ಕಾರಿನಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed