ಮೈಸೂರು: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತವಾಗಿ ಸಹೋದರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಲವಾಲ ಸಮೀಪದ ಹೊಸರಾಮನಹಳ್ಳಿ ಸೇತುವೆ ಬಳಿ ಸಂಭವಿಸಿದೆ.
ಹೊಸಕೋಟೆ ಗ್ರಾಮದ ವಿಶ್ವ(21) ಮತ್ತು ಇವರ ತಮ್ಮ ವಿಷ್ಣು(19) ಮೃತ ದುರ್ದೈವಿಗಳು. ಇವರಿಬ್ಬರು ಭಾನುವಾರ ತಡರಾತ್ರಿ ಹೊಸಕೋಟೆಯಿಂದ ಬೈಕ್ನಲ್ಲಿ ಕೆ.ಆರ್.ನಗರಕ್ಕೆ ತೆರಳುತ್ತಿದ್ದರು.
ಮಾರ್ಗಮಧ್ಯೆ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಅಣ್ಣ-ತಮ್ಮ ಇಬ್ಬರೂ ಮೃತಪಟ್ಟಿದ್ದಾರೆ.
ಇಷ್ಟಕ್ಕೆ ನಿಲ್ಲಲ್ಲ, ಇನ್ನೂ ಇದೆ ಮಳೆ ಕಾಟ.. ಏನು ಮಾಡೋಕೂ ಆಗಲ್ಲ: ಭವಿಷ್ಯ ನುಡಿದ ಕೋಡಿಮಠ ಶ್ರೀಗಳು
ಮಿದುಳು ಜ್ವರಕ್ಕೆ 10 ವರ್ಷದ ಬಾಲಕ ಬಲಿ! ಮಗನ ಅಗಲಿಕೆ ನೋವು ಸಹಿಸಲಾಗದೆ ದುರಂತ ಅಂತ್ಯಕಂಡ ದಂಪತಿ
ನನ್ನ ಗಂಡನನ್ನು ಬೆತ್ತಲೆಗೊಳಿಸಿ ನಾಗಿಣಿ ಡಾನ್ಸ್ ಮಾಡಿಸಿದ್ರು… ಆ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಪತ್ನಿ