ಕಾರು ಹೊಳೆಗೆ ಬಿದ್ದ ಪ್ರಕರಣ: ನಾಪತ್ತೆಯಾಗಿದ್ದ ಯುವಕರಿಬ್ಬರು ಶವವಾಗಿ 3 ದಿನದ ಬಳಿಕ ಪತ್ತೆ
ಮಂಗಳೂರು: ಸೇತುವೆಗೆ ಡಿಕ್ಕಿ ಹೊಡೆದು ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಯುವಕರಿಬ್ಬರು ಶವವಾಗಿ ಮಂಗಳವಾರ ಬೆಳಗ್ಗೆ ಪತ್ತೆಯಾಗಿದ್ದಾರೆ. ವಿಟ್ಲದ ಧನುಷ್ (25) ಮತ್ತು ಕನ್ಯಾನ ನಿವಾಸಿ ಧನುಷ್ (24) ಮೃತರು. ಸೋದರ ಸಂಬಂಧಿಗಳಾದ ಇವರಿಬ್ಬರೂ ಜು.9ರ ರಾತ್ರಿ ಕಾರಿನಲ್ಲಿ ಹೋಗುವಾಗ ಕಾಣಿಯೂರು ಸಮೀಪದ ಬೈತಡ್ಕ ಸೇತುವೆ ಬಳಿ ಸೇತುವೆಗೆ ಡಿಕ್ಕಿಯಾಗಿ ಕಾರು ನದಿಗೆ ಬಿದ್ದಿತ್ತು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಭಾನುವಾರ ಬೆಳಗ್ಗೆಯಿಂದ ಇವರಿಬ್ಬರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗಿತ್ತಾದರೂ 2 ದಿನ ಕಳೆದರೂ ಇವರ … Continue reading ಕಾರು ಹೊಳೆಗೆ ಬಿದ್ದ ಪ್ರಕರಣ: ನಾಪತ್ತೆಯಾಗಿದ್ದ ಯುವಕರಿಬ್ಬರು ಶವವಾಗಿ 3 ದಿನದ ಬಳಿಕ ಪತ್ತೆ
Copy and paste this URL into your WordPress site to embed
Copy and paste this code into your site to embed