ಕೋರ್ಟ್​ ಮೆಟ್ಟಿಲೇರಿದ ‘ಸೋಜುಗಾದ ಸೂಜು ಮಲ್ಲಿಗೆ’ ವಿವಾದ: ಜಿಜಿವಿವಿ ಚಿತ್ರತಂಡಕ್ಕೆ ಎದುರಾಯ್ತು ಸಂಕಷ್ಟ

ಚಾಮರಾಜನಗರ: ‘ಗರುಡ ಗಮನ ವೃಷಭ ವಾಹನ’ ಸಿನಿಮಾ ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮಲೆಮಹದೇಶ್ವರಸ್ವಾಮಿ ಕುರಿತ ‘ಸೋಜುಗಾದ ಸೂಜು ಮಲ್ಲಿಗೆ…’ ಹಾಡನ್ನು “ಗರುಡ ಗಮನ ವೃಷಭ ವಾಹನ” ಸಿನಿಮಾದಲ್ಲಿ ಕ್ರೌರ್ಯದ ದೃಶ್ಯಕ್ಕೆ ಬಳಸಿಕೊಂಡಿದ್ದರ ವಿರುದ್ಧ ಮಾದಪ್ಪನ ಭಕ್ತರಿಂದ ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ, ಚಿತ್ರತಂಡದ ವಿರುದ್ಧ ಕರುನಾಡ ವಿಜಯ ಸೇನೆ ಸಂಘಟನೆ ನ್ಯಾಯಾಲಯದ ಮೆಟ್ಟಿಲೇರಿದೆ. ಸಂಘಟನೆಯ ಬೆಂಗಳೂರು ನಗರಾಧ್ಯಕ್ಷ ವಿಜಯಕುಮಾರ್​ ಅವರು ಬೆಂಗಳೂರಿನ ಸಿವಿಲ್​ ಕೋರ್ಟ್​ಗೆ ಈ ಕುರಿತು ಸೋಮವಾರ ಅರ್ಜಿ ಸಲ್ಲಿಸಿದ್ದಾರೆ. ಚಿತ್ರದ ನಿರ್ದೇಶಕ ರಾಜ್​ ಬಿ.ಶೆಟ್ಟಿ, … Continue reading ಕೋರ್ಟ್​ ಮೆಟ್ಟಿಲೇರಿದ ‘ಸೋಜುಗಾದ ಸೂಜು ಮಲ್ಲಿಗೆ’ ವಿವಾದ: ಜಿಜಿವಿವಿ ಚಿತ್ರತಂಡಕ್ಕೆ ಎದುರಾಯ್ತು ಸಂಕಷ್ಟ