ವ್ಯಾಪಾರಿಗಳಿಂದ ಲಂಚ ಪಡೆದ ಪ್ರಕರಣ: ಎಸಿಪಿ, ಪಿಐಗಳ ವಿರುದ್ಧ ಕೇಸ್
ಬೆಂಗಳೂರು: ಸಿಗರೇಟ್ ಸಗಟು ವ್ಯಾಪಾರಿಗಳಿಂದ ಲಕ್ಷಾಂತರ ರೂ. ಲಂಚ ಪಡೆದ ಪ್ರಕರಣದಲ್ಲಿ ಸಿಸಿಬಿ ಎಸಿಪಿ ಮತ್ತು ಇನ್ಸ್ಪೆಕ್ಟರ್ಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ಎಸಿಬಿ) ಪ್ರತ್ಯೇಕ ಮೂರು ಎಫ್ಐಆರ್ ದಾಖಲಾಗಿವೆ. ಸಿಸಿಬಿಯ ಎಸಿಪಿ ಪ್ರಭುಶಂಕರ್ ಹಾಗೂ ಇನ್ಸ್ಪೆಕ್ಟರ್ಗಳಾದ ಅಜಯ್ ಮತ್ತು ನಿರಂಜನ್ಕುಮಾರ್ ವಿರುದ್ಧ ಗುರುವಾರ ಎಫ್ಐಆರ್ ದಾಖಲಾಗಿವೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಲಂಚ ಸ್ವೀಕಾರ, ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಎಸಿಬಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪುರುಷರ ವಾರ್ಡ್ನಲ್ಲಿ … Continue reading ವ್ಯಾಪಾರಿಗಳಿಂದ ಲಂಚ ಪಡೆದ ಪ್ರಕರಣ: ಎಸಿಪಿ, ಪಿಐಗಳ ವಿರುದ್ಧ ಕೇಸ್
Copy and paste this URL into your WordPress site to embed
Copy and paste this code into your site to embed