ಸೇನಾ ಹೆಲಿಕಾಪ್ಟರ್​ ಪತನ: 13ಕ್ಕೇರಿದ ಸಾವಿನ ಸಂಖ್ಯೆ, ಮೃತರ ಗುರುತು ಪತ್ತೆಗಾಗಿ ಡಿಎನ್​ಎ ಟೆಸ್ಟ್​

ಚೆನ್ನೈ: ಇಂದು ಭಾರತದ ಪಾಲಿಗೆ ಅತ್ಯಂತ ಕರಾಳ ದಿನ. ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್​ ಪತನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೇರಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತದೆಹಗಳು ಗುರುತು ಸಿಗದಷ್ಟು ಸುಟ್ಟಿದ್ದು, ಮೃತರ ಗುರುತು ಪತ್ತೆಗೆ ಡಿಎನ್​ಎ ಟೆಸ್ಟ್​ ಮಾಡಲಾಗುತ್ತಿದೆ. ಬಿಪಿನ್​ ರಾವತ್​ ಸೇರಿ 14 ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬಿಪಿನ್​ ರಾವತ್ ಅವರ ಪತ್ನಿ ಮಧುಲಿಕಾ ರಾವತ್​, ಬ್ರಿಗೇಡಿಯರ್​ ಎಲ್​.ಎಸ್​.ಲಿಡ್ಡರ್​, ಲೆಫ್ಟಿನೆಂಟ್ ಕರ್ನಲ್​ ಹರ್ಜಿಂದರ್ ಸಿಂಗ್​, ನಾಯಕ್​ ಗುರುಸೇವಕ್​ ಸಿಂಗ್, ನಾಯಕ್​ ಜಿತೇಂದರ್​ ಕುಮಾರ್​, ಲ್ಯಾನ್ಸ್ … Continue reading ಸೇನಾ ಹೆಲಿಕಾಪ್ಟರ್​ ಪತನ: 13ಕ್ಕೇರಿದ ಸಾವಿನ ಸಂಖ್ಯೆ, ಮೃತರ ಗುರುತು ಪತ್ತೆಗಾಗಿ ಡಿಎನ್​ಎ ಟೆಸ್ಟ್​