ಸೇನಾ ಹೆಲಿಕಾಪ್ಟರ್ ಪತನ: 13ಕ್ಕೇರಿದ ಸಾವಿನ ಸಂಖ್ಯೆ, ಮೃತರ ಗುರುತು ಪತ್ತೆಗಾಗಿ ಡಿಎನ್ಎ ಟೆಸ್ಟ್
ಚೆನ್ನೈ: ಇಂದು ಭಾರತದ ಪಾಲಿಗೆ ಅತ್ಯಂತ ಕರಾಳ ದಿನ. ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೇರಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತದೆಹಗಳು ಗುರುತು ಸಿಗದಷ್ಟು ಸುಟ್ಟಿದ್ದು, ಮೃತರ ಗುರುತು ಪತ್ತೆಗೆ ಡಿಎನ್ಎ ಟೆಸ್ಟ್ ಮಾಡಲಾಗುತ್ತಿದೆ. ಬಿಪಿನ್ ರಾವತ್ ಸೇರಿ 14 ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನಲ್ಲಿ ಬಿಪಿನ್ ರಾವತ್ ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರುಸೇವಕ್ ಸಿಂಗ್, ನಾಯಕ್ ಜಿತೇಂದರ್ ಕುಮಾರ್, ಲ್ಯಾನ್ಸ್ … Continue reading ಸೇನಾ ಹೆಲಿಕಾಪ್ಟರ್ ಪತನ: 13ಕ್ಕೇರಿದ ಸಾವಿನ ಸಂಖ್ಯೆ, ಮೃತರ ಗುರುತು ಪತ್ತೆಗಾಗಿ ಡಿಎನ್ಎ ಟೆಸ್ಟ್
Copy and paste this URL into your WordPress site to embed
Copy and paste this code into your site to embed