ಹೆಲಿಕಾಪ್ಟರ್​ ಪತನ: ಫಲಿಸಲಿಲ್ಲ ಭಾರತೀಯರ ಪ್ರಾರ್ಥನೆ, ಭಾರತೀಯ ಸೇನಾಪಡೆಯ ಮುಖ್ಯಸ್ಥ ಬಿಪಿನ್​ ರಾವತ್​ ವಿಧಿವಶ

ಚೆನ್ನೈ: ಇಂದು ಭಾರತದ ಪಾಲಿಗೆ ಅತ್ಯಂತ ಕರಾಳ ದಿನ. ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್​ ಅಪಘಾತದಲ್ಲಿ ಭಾರತೀಯ ಸೇನಾಪಡೆಯ ಮುಖ್ಯಸ್ಥ ಬಿಪಿನ್​ ರಾವತ್ ನಿಧರಾಗಿದ್ದಾರೆ. ಬಿಪಿನ್​ ರಾವತ್​ ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದಾರೆ. ವೆಲ್ಲಿಂಗ್ಟನ್‌ನ ಮಿಲಿಟರಿ ಶಾಲೆಯಲ್ಲಿ ನಿಗದಿಯಾಗಿದ್ದ ಸೆಮಿನಾರ್​ಗೆಂದು ಬಿಪಿನ್​ ರಾವತ್ ಸೇರಿ 14 ಮಂದಿ ಹೆಲಿಕಾಪ್ಟರ್​ನಲ್ಲಿ Mi-17V5 ಪ್ರಯಾಣಿಸುತ್ತಿದ್ದರು. ಇನ್ನು ಕೆಲವೇ ಕ್ಷಣದಲ್ಲಿ ಲ್ಯಾಂಡಿಂಗ್​ ಆಗಬೇಕು ಅನ್ನುವಷ್ಟರಲ್ಲಿ ಹೆಲಿಕಾಪ್ಟರ್​ ಪತನಗೊಂಡಿತ್ತು. ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಬಿಪಿನ್​ … Continue reading ಹೆಲಿಕಾಪ್ಟರ್​ ಪತನ: ಫಲಿಸಲಿಲ್ಲ ಭಾರತೀಯರ ಪ್ರಾರ್ಥನೆ, ಭಾರತೀಯ ಸೇನಾಪಡೆಯ ಮುಖ್ಯಸ್ಥ ಬಿಪಿನ್​ ರಾವತ್​ ವಿಧಿವಶ