ವಿಜಯಪುರ: ಸಿಮೆಂಟ್ ತುಂಬಿದ್ದ ವಾಹನ ನಡುರಸ್ತೆಯಲ್ಲಿ ಪಲ್ಟಿಯಾಗಿ ಸ್ಥಳದಲ್ಲೇ ಕಾರ್ಮಿಕರಿಬ್ಬರು ಮೃತಪಟ್ಟ ಘಟನೆ ಮುದ್ದೇಬಿಹಾಳ ತಾಲೂಕಿನ ನೆಬಗೇರಿ ಬಳಿ ಸಂಭವಿಸಿದೆ.
ಗೆದ್ದಲಮರಿ ತಾಂಡಾದ ನಿವಾಸಿ ವೆಂಕಟೇಶ ಪವಾರ(40) ಹಾಗೂ ಢವಳಗಿ ನಿವಾಸಿ ನಾಗಪ್ಪ ದಂಡೆನ್ನವರ(45) ಮೃತರು. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ದೇಬಿಹಾಳದಿಂದ ನೆಬಗೇರಿಗೆ ಸಿಮೆಂಟ್ ತುಂಬಿಕೊಂಡು ಹೋಗುವಾಗ ಅಪಘಾತ ಸಂಭವಿಸಿದೆ. ಇದನ್ನೂ ಓದಿರಿ ಬೆಂಗಳೂರಲ್ಲಿ ಮಧ್ಯರಾತ್ರಿ ತಾಯಿ-ಮಗನ ಬರ್ಬರ ಹತ್ಯೆ, ಬೆಚ್ಚಿಬಿದ್ದ ಸ್ಥಳೀಯರು
ರೌಡಿಶೀಟರ್ ಪತ್ನಿ ಜತೆ ರೆಡ್ ಆ್ಯಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ
ಗೃಹ ನಿರ್ಮಾಣ ಸಂಭ್ರಮಕ್ಕೆ ಕೊಳ್ಳಿ ಇಟ್ಟ ಜವರಾಯ, ಶಾಮಿಯಾನ ಅವಳಡಿಸುತ್ತಿದ್ದ ನಾಲ್ವರು ದುರ್ಮರಣ
ಪರ್ಮನೆಂಟ್ ಜಾಬ್ ಬೇಕಂದ್ರೆ ಬೆತ್ತಲೆ ವಿಡಿಯೋ ಕಳಿಸ್ಬೇಕು! ಓಕೆ ಅಂತ ವಿಡಿಯೋ ಕಳಿಸಿದ ಬೆನ್ನಲ್ಲೇ ಕಾದಿತ್ತು ಶಾಕ್