ಚಾಮರಾಜನಗರ ಉಪನ್ಯಾಸಕಿ ದುರಂತ ಅಂತ್ಯ: ಗೊಂದಲದ ಗೂಡಿಗೆ ಸಿಲುಕಿದ ಚಂದನಾ… ಡೆತ್​ನೋಟಲ್ಲಿದೆ ಸಾವಿನ ಕಾರಣ

ಚಾಮರಾಜನಗರ: ನಗರದ ಖಾಸಗಿ ಕಾಲೇಜಿನ ಉಪನ್ಯಾಸಕಿ ಚಂದನಾ(26) ತನ್ನ ಹುಟ್ಟುಹಬ್ಬದ ದಿನವೇ ಆತ್ಮಹತ್ಯೆಗೆ ಶರಣಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕಾಲೇಜಿನ ಹಾಸ್ಟೆಲ್​ನಲ್ಲೇ ಮಂಗಳವಾರ ನೇಣುಬಿಗಿದುಕೊಂಡು ಚಂದನಾ ಸತ್ತಿದ್ದಾರೆ. ಸಾವಿಗೂ ಮುನ್ನ ಮನದ ನೋವನ್ನು ಅಕ್ಷರಕ್ಕಿಳಿಸಿದ್ದು, ಅದರ ವಿವರ ಇಲ್ಲಿದೆ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ನಿವಾಸಿ ಮಹದೇವಸ್ವಾಮಿ ಮತ್ತು ಶೈಲಜಾ ಪುತ್ರಿ ಚಂದನಾ, ಚಾಮರಾಜನಗರದ ಖಾಸಗಿ ಕಾಲೇಜಿನಲ್ಲಿ ಎಂಎಸ್ಸಿ ವ್ಯಾಸಂಗ ಮುಗಿಸಿದ್ದರು. ಇದೇ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಚಂದನಾ, ಕಾಲೇಜಿನ ಹಾಸ್ಟೆಲ್​ನಲ್ಲೇ ಉಳಿದುಕೊಂಡಿದ್ದರು. ಮಂಗಳವಾರ … Continue reading ಚಾಮರಾಜನಗರ ಉಪನ್ಯಾಸಕಿ ದುರಂತ ಅಂತ್ಯ: ಗೊಂದಲದ ಗೂಡಿಗೆ ಸಿಲುಕಿದ ಚಂದನಾ… ಡೆತ್​ನೋಟಲ್ಲಿದೆ ಸಾವಿನ ಕಾರಣ