ಡೆತ್ನೋಟ್ ಬರೆದಿಟ್ಟು ಉಪನ್ಯಾಸಕಿ ಆತ್ಮಹತ್ಯೆ: ಹುಟ್ಟು ಹಬ್ಬದ ದಿನವೇ ದುರಂತ ಅಂತ್ಯ
ಚಾಮರಾಜನಗರ: ಕಾಲೇಜು ಉಪನ್ಯಾಸಕಿಯೊಬ್ಬರು ಹಾಸ್ಟೆಲ್ನಲ್ಲಿ ನೇಣುಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ. ಸಾವಿಗೂ ಮುನ್ನ ಬರೆದ ಡೆತ್ನೋಟ್ ಸಿಕ್ಕಿದೆ. ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ, ಚಾಮರಾಜನಗರದ ಜೆಎಸ್ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು(ಆ.9) ಅವರ ಬರ್ತ್ ಡೇ. ಈ ದಿನವೇ ಜೆಎಸ್ಎಸ್ ಕಾಲೇಜಿನ ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ನೋಟ್ ಪತ್ತಯಾಗಿದ್ದು, ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆಯಲಾಗಿದೆ. ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ … Continue reading ಡೆತ್ನೋಟ್ ಬರೆದಿಟ್ಟು ಉಪನ್ಯಾಸಕಿ ಆತ್ಮಹತ್ಯೆ: ಹುಟ್ಟು ಹಬ್ಬದ ದಿನವೇ ದುರಂತ ಅಂತ್ಯ
Copy and paste this URL into your WordPress site to embed
Copy and paste this code into your site to embed