ಚಾಮರಾಜನಗರ ಆಕ್ಸಿಜನ್​ ದುರಂತ: ರೋಹಿಣಿ ಸಿಂಧೂರಿ ಸೇಫ್​​, ಕೊನೆಗೂ ಆ ದಿನದ ರಹಸ್ಯ ಬಿಚ್ಚಿಟ್ಟ ಸಮಿತಿ

ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್​ ಕೊರತೆಯಿಂದ 20ಕ್ಕೂ ಹೆಚ್ಚು ಕರೊನಾ ಸೋಂಕಿತರು ಮೃತಪಟ್ಟ ಘಟನೆ ಇಡೀ ದೇಶಾದ್ಯಂತ ಭಾರಿ ಸದ್ದು ಮಾಡಿತ್ತು. ಇದಕ್ಕೆಲ್ಲ ಕಾರಣ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಎಂದು ಕೆಲ ಜನಪ್ರತಿನಿಧಿಗಳು ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದರು. ಎರಡೂ ಜಿಲ್ಲಾಡಳಿತಗಳ ನಡವಿನ ಸಮನ್ವಯ, ಸಂವಹನದ ಕೊರತೆಯಿಂದಲೇ ಅಮಾಯಕರ ಜೀವಗಳು ಬಲಿಯಾಗಬೇಕಾಯಿತು ಎಂಬ ಮಾತುಗಳು ದಟ್ಟವಾಗಿ ಕೇಳಿಬಂದಿದ್ದವು. ಚಾಮರಾಜನಗರ ಜಿಲ್ಲಾಸ್ಪತ್ರೆಗೆ ತುರ್ತು ವೇಳೆ ಮೈಸೂರು ಜಿಲ್ಲಾಡಳಿತ ಸೂಕ್ತ ಸ್ಪಂದನೆ ನೀಡಲಿಲ್ಲ. ಘಟನೆ ನಡೆದ ದಿನ ಅಂದರೆ ಮೇ … Continue reading ಚಾಮರಾಜನಗರ ಆಕ್ಸಿಜನ್​ ದುರಂತ: ರೋಹಿಣಿ ಸಿಂಧೂರಿ ಸೇಫ್​​, ಕೊನೆಗೂ ಆ ದಿನದ ರಹಸ್ಯ ಬಿಚ್ಚಿಟ್ಟ ಸಮಿತಿ