ಎಚ್​ಡಿಕೆಗೆ ಟಕ್ಕರ್​ ಕೊಟ್ಟ ಸಿಪಿವೈ: ಕೊನೆಗೂ ತಹಸೀಲ್ದಾರ್​ ಎತ್ತಂಗಡಿ, ಕೊನೇ ಕ್ಷಣದವರೆಗೂ ಗೌಪ್ಯವಾಗಿದ್ದ ಆದೇಶ

ಚನ್ನಪಟ್ಟಣ: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಹಸೀಲ್ದಾರ್​ ವರ್ಗಾವಣೆ ವಿಚಾರ ತಾಲೂಕಿನಲ್ಲಿ ಉಭಯ ನಾಯಕರ ಕದನ ಮತ್ತೆ ಮುನ್ನಲೆಗೆ ಬಂದಿದೆ. ಕಾರಣವಾಗಿದ್ದು, ಈ ವಿಚಾರದಲ್ಲಿ ತಹಸೀಲ್ದಾರ್​ಗಳು ನೆಪಮಾತ್ರವಾದರೂ ಎಚ್​ಡಿಕೆ ಮತ್ತು ಸಿಪಿವೈ ನಡುವಿನ ಜಂಗೀಕುಸ್ತಿಗೆ ವೇದಿಕೆಯಾಗಿ ಪರಿಣಮಿಸಿದೆ. ಶುಕ್ರವಾರ ನಡೆದ ದಿಢೀರ್​ ಬೆಳವಣಿಗೆಯಲ್ಲಿ ಸಿಪಿವೈ ಕೈ ಮೇಲಾಗಿದ್ದು, ಈ ಹಿಂದಿನ ಬೆಳವಣಿಗೆಗಳನ್ನು ಗಮನಿಸಿದರೆ ನಾಳೆ ಏನು ಬೇಕಾದರೂ ಆಗಬಹುದು ಎಂಬ ಪರಿಸ್ಥಿತಿ ಇದೆ. ಚನ್ನಪಟ್ಟಣ ತಹಸೀಲ್ದಾರ್​ ಎಲ್​.ನಾಗೇಶ್​ ಕೊನೆಗೂ ವರ್ಗಾವಣೆಗೊಂಡಿದ್ದಾರೆ. ಈ ಸ್ಥಾನಕ್ಕೆ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ … Continue reading ಎಚ್​ಡಿಕೆಗೆ ಟಕ್ಕರ್​ ಕೊಟ್ಟ ಸಿಪಿವೈ: ಕೊನೆಗೂ ತಹಸೀಲ್ದಾರ್​ ಎತ್ತಂಗಡಿ, ಕೊನೇ ಕ್ಷಣದವರೆಗೂ ಗೌಪ್ಯವಾಗಿದ್ದ ಆದೇಶ