ಅಮಿತ್ ಶಾ ಮನೆ ಬಳಿ ಪ್ರತಿಭಟನೆ ಮಾಡಲು ಹೋಗಿದ್ದೆ… ಎನ್ನುತ್ತಲೇ ಕರ್ನಾಟಕ ಪೊಲೀಸರ ವಿರುದ್ಧ ಕಿಡಿಕಾರಿದ ನವ್ಯಶ್ರೀ!
ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆ ಮುಂದೆ ಮೌನ ಪ್ರತಿಭಟನೆ ನಡೆಸಲು ಮುಂದಾದ ಚನ್ನಪಟ್ಟಣ ಮೂಲದ ಕಾಂಗ್ರೆಸ್ ಮುಖಂಡೆ ನವ್ಯಶ್ರೀ ರಾವ್ಗೆ ಅವಕಾಶ ಸಿಕ್ಕಿಲ್ಲ. ಈ ಕುರಿತು ಸುದ್ದಿಗಾರರೊಂದಿಗೆ ನವ್ಯಶ್ರೀ ಅಸಮಾಧಾನ ಹೊರಹಾಕಿದ್ದಾರೆ. ‘ಶುಕ್ರವಾರ ಸಂಜೆ ದೆಹಲಿಗೆ ಬಂದ್ವಿ. ಶನಿವಾರ ಅಮಿತ್ ಶಾ ಅವರ ಮನೆ ಮುಂದೆ ಪ್ರತಿಭಟನೆ ನಡೆಸಬೇಕು ಎಂದು ಹೋದ್ವಿ. ಅಮಿತ್ ಶಾ ಅವರು ಮನೆಯಲ್ಲಿದ್ದರೂ ನಮಗೆ ಅವಕಾಶ ಸಿಗಲಿಲ್ಲ. ಆ.15 ರಂದು ಕೂಡ ಬೆಳಗಾವಿಯಲ್ಲಿ ಪ್ರತಿಭಟನೆ ಮಾಡಲು ಹೋಗುವಾಗಲೂ … Continue reading ಅಮಿತ್ ಶಾ ಮನೆ ಬಳಿ ಪ್ರತಿಭಟನೆ ಮಾಡಲು ಹೋಗಿದ್ದೆ… ಎನ್ನುತ್ತಲೇ ಕರ್ನಾಟಕ ಪೊಲೀಸರ ವಿರುದ್ಧ ಕಿಡಿಕಾರಿದ ನವ್ಯಶ್ರೀ!
Copy and paste this URL into your WordPress site to embed
Copy and paste this code into your site to embed