ಹೆರಿಗೆ ವೇಳೆ ದಾದಿಯ ಕೈಜಾರಿ ಬಿದ್ದು ನವಜಾತ ಶಿಶು ಸಾವು? ಆಸ್ಪತ್ರೆ ಬಳಿ ಮುಗಿಲುಮುಟ್ಟಿದ ಪಾಲಕರ ಆಕ್ರಂದನ
ದಾವಣಗೆರೆ: ಹೆರಿಗೆ ವೇಳೆ ದಾದಿಯ ಕೈಜಾರಿ ಬಿದ್ದು ನವಜಾತ ಶಿಶು ಮೃತಪಟ್ಟಿದೆ ಎಂದು ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೃತ ಮಗುವಿನ ಸಂಬಂಧಿಕರು ಆಸ್ಪತ್ರೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ದೇವರಹಳ್ಳಿ ನಿವಾಸಿ ಲಕ್ಷ್ಮೀ ಮತ್ತು ತಿಮ್ಮೇಶ್ ದಂಪತಿ ಮಗು ಮೃತಪಟ್ಟಿದೆ. ಲಕ್ಷ್ಮೀಗೆ ಹೆರಿಗೆ ಮಾಡಿಸುವ ಸಂದರ್ಭದಲ್ಲಿ ವೈದರು ಇರಲಿಲ್ಲ. ದಾದಿ ಸಾಕಮ್ಮ ಎಂಬುವರೇ ಹೆರಿಗೆ ಮಾಡಿಸಿದ್ದರು. ಆದರೆ ಮಗು ಬದುಕಿಲ್ಲ. ಹೆರಿಗೆ ಮಾಡಿಸುವಾಗ ದಾದಿ ಕೈಯಿಂದ ಶಿಶು ಜಾರಿ ಕೆಳಗೆ ಬಿದ್ದ ಸಾವನ್ನಪ್ಪಿದೆ … Continue reading ಹೆರಿಗೆ ವೇಳೆ ದಾದಿಯ ಕೈಜಾರಿ ಬಿದ್ದು ನವಜಾತ ಶಿಶು ಸಾವು? ಆಸ್ಪತ್ರೆ ಬಳಿ ಮುಗಿಲುಮುಟ್ಟಿದ ಪಾಲಕರ ಆಕ್ರಂದನ
Copy and paste this URL into your WordPress site to embed
Copy and paste this code into your site to embed