ಕೊಪ್ಪಳ: ಅಯ್ಯೋ ವಿಧಿಯೇ ನೀನೆಷ್ಟು ಕ್ರೂರಿ… ಏನೂ ಅರಿಯದ ಕಂದಮ್ಮನ ತಬ್ಬಲಿ ಮಾಡಿಬಿಟ್ಟೆಯಲ್ಲ ಎಂದು ಪದೇಪದೆ ಹಿಡಿಶಾಪ ಹಾಕಬೇಕೆನ್ನಿಸುತ್ತೆ ಈ ಕರುಣಾಜನಕ ಸ್ಟೋರಿ ಕೇಳಿದ್ರೆ…
ಕೊಪ್ಪಳ ತಾಲೂಕು ಗುಳದಳ್ಳಿ ಗ್ರಾಮದ ನಿರ್ಮಲಾ ವೀರಯ್ಯ ಅವರಿಗೆ ಹೆರಿಗೆಯಾಗಿ 23 ದಿನ ಆಗಿತ್ತಷ್ಟೆ. 24ನೇ ದಿನಕ್ಕೇ ಮಹಾಮಾರಿ ಕರೊನಾಗೆ ಬಾಣಂತಿ ನಿರ್ಮಲಾ ಬಲಿಯಾಗಿದ್ದು, ಹಸುಗೂಸು ತಾಯಿ ಇಲ್ಲದೆ ತಬ್ಬಲಿ ಆಗಿದೆ.
ನಿರ್ಮಲಾಗೆ ಹೆರಿಗೆ ಆದ ಬಳಿಕ ಕರೊನಾ ಸೋಂಕು ಕಾಣಿಸಿಕೊಂಡಿತ್ತು. ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಮೈಸೂರಿನಲ್ಲಿ ಇಂಜಿನಿಯರ್ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?
ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ
ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ
ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ
ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!
ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಸಜೀವ ದಹನ, ಇಬ್ಬರ ಸ್ಥಿತಿ ಗಂಭೀರ