More

    ಚಿತ್ರದುರ್ಗದಲ್ಲಿ ರೈಲ್ವೆ ಹಳಿ ದಾಟುತ್ತಿದ್ದ ಮಹಿಳೆಯರಿಬ್ಬರು ದುರಂತ ಸಾವು

    ಚಿತ್ರದುರ್ಗ: ರೈಲ್ವೆ ಹಳಿ ದಾಟುತ್ತಿದ್ದ ಮಹಿಳೆಯಬ್ಬರ ಮೇಲೆ ರೈಲು ಹರಿದಿದ್ದು, ಸ್ಥಳದಲ್ಲಿ ಅವರು ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.

    ಮೃತರನ್ನು ಚಳ್ಳಕೆರೆ ರಸ್ತೆಯ ವೆಂಕಟೇಶ್ವರ ಬಡಾವಣೆ ನಿವಾಸಿಗಳಾದ ನೇತ್ರ(24) ಹಾಗೂ ಸುಶೀಲಮ್ಮ(34) ಎಂದು ಗುರುತಿಸಲಾಗಿದೆ. ಇವರಿಬ್ಬರೂ ರಾಷ್ಟ್ರೀಯ ಹೆದ್ದಾರಿ 13ರ ಸಮೀಪ ಕನಕ ನಗರದ ಬಳಿ ರೈಲ್ವೆ ಹಳಿ ದಾಟುವಾಗ ರೈಲಿಗೆ ಸಿಲುಕಿದ್ದಾರೆ. ಮೃತರು ಚಿಂದಿ ಆಯುವ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ.

    ಕಪಿಲಾ ನದಿಗೆ ತಳ್ಳಿ ಗರ್ಭಿಣಿ ಪತ್ನಿಯನ್ನ ಕೊಂದ! ಸ್ಕ್ಯಾನಿಂಗ್​ ನೆಪದಲ್ಲಿ ಕರೆದೊಯ್ದವನ ಹಿಂದಿತ್ತು ಮಹಾ ಸಂಚು

    ಮಾರ್ಗಮಧ್ಯೆ ಕಾರಲ್ಲಿ ಯುವತಿ ಜತೆ ಲೈಂಗಿಕ ಕ್ರಿಯೆ ನಡೆಸುವಾಗಲೇ ಸಿಕ್ಕಿಬಿದ್ದ ಗಂಡ! ಆ ದಿನ ಗಂಡ, ಹೆಂಡತಿ, ಅವಳು…

    ಬೇರೆ ಬೇರೆ ಮದ್ವೆ ಆಗಿದ್ರೂ ಮಾಗಡಿಯಲ್ಲಿ ದುರಂತ ಅಂತ್ಯ ಕಂಡ ಜೋಡಿ! ಗರ್ಭಿಣಿ ಪತ್ನಿಯ ಗೋಳಾಟ ನೋಡಲಾಗ್ತಿಲ್ಲ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts