ಗಂಡನ ಬಿಟ್ಟು ಪ್ರಿಯಕರನ ಹಿಂದೆ ಹೋದಾಕೆ ದುರಂತ ಅಂತ್ಯ! ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ ಪ್ರಿಯಕರ

ಚಿತ್ರದುರ್ಗ: ಮೂರು ತಿಂಗಳ ಹಿಂದೆ ಗಂಡನನ್ನು ತೊರೆದು ಪ್ರಿಯಕರನ ಜತೆ ಹೋಗಿದ್ದ ಯುವತಿ ದುರಂತ ಅಂತ್ಯಕಂಡಿದ್ದು, ಈಕೆಯ ಪ್ರಿಯಕರ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೆಂಕೆರೆ ಗ್ರಾಮದ ದಿವ್ಯಾ(22) ಮೃತ ದುರ್ದೈವಿ. ದಿವ್ಯಾಗೆ ಈಗಾಗಲೇ ಬೇರೊಬ್ಬನ ಜತೆ ಮದುವೆ ಆಗಿತ್ತು. ಆದರೂ ಗಂಡನನ್ನು ಬಿಟ್ಟು ದಿವ್ಯಾ 3 ತಿಂಗಳ ಹಿಂದೆ ಪ್ರಿಯಕರ ಮಂಜುನಾಥ್ ಎಂಬಾತನ ತೆರಳಿದ್ದಳು. ಇವರಿಬ್ಬರೂ ಹಿರಿಯೂರು ಪಟ್ಟಣದಲ್ಲಿ ವಾಸವಾಗಿದ್ದರು. ಇತ್ತೀಚಿಗೆ ಜ್ವರ ಎಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ದಿವ್ಯಾ … Continue reading ಗಂಡನ ಬಿಟ್ಟು ಪ್ರಿಯಕರನ ಹಿಂದೆ ಹೋದಾಕೆ ದುರಂತ ಅಂತ್ಯ! ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ ಪ್ರಿಯಕರ