ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ: ಸಿಎಂ ಬೊಮ್ಮಾಯಿ‌ ಕಿಡಿ

ಬೆಂಗಳೂರು: ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ. ಆ‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಇ.ಡಿ. ವಿಚಾರಣೆ ಎದುರಿಸುತ್ತಿದ್ದಾರೆ. ಮಾಜಿ ಅಧ್ಯಕ್ಷ ಇ.ಡಿ. ವಿಚಾರಣೆಗೆ ಒಳಗಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಆಗಾಗ್ಗೆ ವಿಚಾರಣೆ, ಕೋರ್ಟ್​ಗೆ ಹೋಗಿ ಬರುತ್ತಿದ್ದಾರೆ. ತಮ್ಮ ಭ್ರಷ್ಟತನ‌ ಮುಚ್ಚಿಕೊಳ್ಳಲು‌ ಬಿಜೆಪಿ ಸರ್ಕಾರದ ಮೇಲೆ‌ ಆಧಾರರಹಿತ ಭ್ರಷ್ಟಾಚಾರ ಆರೋಪ ಹೊರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕಿಡಿಕಾರಿದರು. ದೊಡ್ಡಬಳ್ಳಾಪುರದಲ್ಲಿ ರಾಜ್ಯ ಬಿಜೆಪಿ ಗುರುವಾರ ಹಮ್ಮಿಕೊಂಡಿರುವ ಜನೋತ್ಸವವನ್ನು ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರೋತ್ಸವ ಎಂದು ಅಣಕವಾಡಿರುವುದಕ್ಕೆ ಸಿಎಂ ಬೊಮ್ಮಾಯಿ‌ ಆರ್​.ಟಿ. ನಗರದ ತಮ್ಮ ನಿವಾಸದ … Continue reading ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ: ಸಿಎಂ ಬೊಮ್ಮಾಯಿ‌ ಕಿಡಿ