ಇಂದಿನಿಂದ ಬೊಮ್ಮಾಯಿ ‘ರಾಜ್ಯ’ಭಾರ! ಸಮಸ್ಯೆಗಳನ್ನೇ ಹೊದ್ದು ಮಲಗಿದೆ ಹಾದಿ…
ಬೆಂಗಳೂರು: ಇಂದಿನಿಂದ ಬಸವರಾ ಬೊಮ್ಮಾಯಿ ರಾಜ್ಯಭಾರ ಶುರುವಾಗಲಿದೆ. ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಅಧಿಕಾರ ಸ್ವೀಕರಿಸಿದ ಬೊಮ್ಮಾಯಿಗೆ ಅಧಿಕಾರಾವಧಿ ಇರೋದು ಇನ್ನು ಒಂದೂಮುಕ್ಕಾಲು ವರ್ಷ ಮಾತ್ರ. ಈ ಸಮಯದಲ್ಲೇ ರಾಜ್ಯದ ಜನತೆ ಮೆಚ್ಚುವಂತಹ ಉತ್ತಮ ಆಡಳಿತ ನೀಡುವ ಜತೆಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿಕೊಂಡು ಬರುವ ನಿಟ್ಟಿನಲ್ಲೂ ಕಾರ್ಯನಿರ್ವಹಿಸಬೇಕಿದೆ. ಸಚಿವಸ್ಥಾನ ಆಕಾಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದ್ದು, ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗಬೇಕಿದೆ. ಸದ್ಯ ಉತ್ತರ ಕರ್ನಾಟಕ ಪ್ರವಾಹಕ್ಕೆ ಸಿಲುಕಿದ್ದು, ರಾಜ್ಯದ ಜನತೆ ಕರೊನಾ ಸಂಕಷ್ಟದಿಂದ ಹೊರಬಂದಿಲ್ಲ. … Continue reading ಇಂದಿನಿಂದ ಬೊಮ್ಮಾಯಿ ‘ರಾಜ್ಯ’ಭಾರ! ಸಮಸ್ಯೆಗಳನ್ನೇ ಹೊದ್ದು ಮಲಗಿದೆ ಹಾದಿ…
Copy and paste this URL into your WordPress site to embed
Copy and paste this code into your site to embed