More

    ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

    ಸಂಶಿ: ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಮಧ್ಯಾಹ್ನ ಗುಡುಗು ಮತ್ತು ಸಿಡಿಲಿನ ಹೊಡೆತಕ್ಕೆ ಸಂಶಿ ಸಮೀಪದ ಯರೇಬೂದಿಹಾಳ ಗ್ರಾಮದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ಹೊತ್ತಿ ಉರಿದಿದೆ.

    ಮನೆ ಮಾಳಿಗೆ ಏರಿದ ರೈತ ನೀರು ಎರಚಿ ಮರಕ್ಕೆ ಹೊತ್ತಿಕೊಂಡ ಬೆಂಕಿಯನ್ನು ನಂದಿಸಿದರು.

    ಮಧ್ಯಾಹ್ನ ಗುಡುಗು, ಸಿಡಿಲಿನೊಂದಿಗೆ ಮಳೆ ಅಬ್ಬರಿಸಿತು. ಕಳೆದೆರಡು ದಿನಗಳಲ್ಲಿ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿದ್ದು, ಬಿಸಿಲಿನ ತಾಪಕ್ಕೆ ಜನ ಹೈರಾಣಾಗಿದ್ದರು. ಇಂದು ಸುರಿದ ಮಳೆ ವಾತಾವರಣವನ್ನು ತಂಪಾಗಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts