ಸಚಿವ ಸುರೇಶ್ ಕುಮಾರ್ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು!

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ವ್ಯಕ್ತಿಯೊಬ್ಬರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮತ್ತು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್‌‌ ಅವರಿಗೆ ಇಮೇಲ್ ಮುಖಾಂತರ ದೂರು ನೀಡಿದ್ದಾರೆ. ಅರೆ! ಸಚಿವರು ಅಂಥ ತಪ್ಪು ಏನು ಮಾಡಿದ್ರು? ಏನಾಯ್ತು? ದೂರು ಕೊಟ್ಟಿದ್ದಾದರೂ ಯಾರು? ಎಂಬೆಲ್ಲ ಪ್ರಶ್ನೆಗೆ ಇಲ್ಲಿದೆ ಉತ್ತರ. ಇದನ್ನೂ ಓದಿರಿ ಬಿಜೆಪಿ ಕಚೇರಿಯಲ್ಲಿ ಆರ್.ಶಂಕರ್​ ಗಳಗಳನೇ ಅತ್ತಿದ್ದೇಕೆ? ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸುವ ನಿರ್ಧಾರವೇ ಸಚಿವರ ವಿರುದ್ಧ ದೂರು … Continue reading ಸಚಿವ ಸುರೇಶ್ ಕುಮಾರ್ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು!