ಡಿಕೆ ಡಿಕೆ ಎಂದು ಘೋಷಣೆ… ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗಿಳಿದ ಸಿದ್ದರಾಮಯ್ಯ!

ಬೆಂಗಳೂರು: ಕಾಂಗ್ರೆಸ್​ನ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷ ಅಬ್ದುಲ್​ ಜಬ್ಬಾರ್​ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಬಣ ರಾಜಕೀಯ ಬಯಲಾಗಿದ್ದು, ಕೈ ನಾಯಕರಿಗೆ ಭಾರಿ ಮುಜುಗರ ತಂದೊಡಿದೆ. ಅರಮನೆ ಮೈದಾನದಲ್ಲಿ ಮಂಗಳವಾರ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿರುವಾಗಲೇ ಕೆಲವರು ಡಿಕೆಶಿ.. ಡಿಕೆಶಿ.. ಜಮೀರ್ ಜಮೀರ್​ ಎಂದು ಘೋಷಣೆ ಕೂಗುತ್ತಿದ್ದರು. ಇನ್ನು ಮುಂದು ವರೆದು ಜಮೀರ್​ ಫೋಟೋ ಹಿಡಿದು ಜಮೀರ್​ ಜಮೀರ್​ ಎಂದು ಜೋರಾಗಿ ಕೂಗುತ್ತಿದ್ದರು. ಸಿಟ್ಟಾದ ಸಿದ್ದರಾಮಯ್ಯ, ಅರ್ಧಕ್ಕೆ ಭಾಷಣ … Continue reading ಡಿಕೆ ಡಿಕೆ ಎಂದು ಘೋಷಣೆ… ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗಿಳಿದ ಸಿದ್ದರಾಮಯ್ಯ!