ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ… ಎಂದು ಪುನರುಚ್ಚರಿಸುತ್ತಲೇ ಬುರ್ಖಾ ನಿಷೇಧಕ್ಕೂ ಆಗ್ರಹಿಸಿದ ಕಾಳಿ ಮಠ ಸ್ವಾಮಿ

ಮೈಸೂರು: ಶ್ರೀರಂಗಪಟ್ಟಣದಲ್ಲಿ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ… ಎಂದು ಹೇಳಿಕೆ ನೀಡುವ ಮೂಲಕ ವಿವಾದದ ಕಿಡಿ ಹೊತ್ತಿಸಿ ಒಂದು ದಿನ ಜೈಲಿಗೆ ಹೋಗಿ ಜಾಮೀನು ಮೇರೆಗೆ ಬಿರಡುಗಡೆಯಾಗಿರುವ ಕಾಳಿ ಮಠದ ಋಷಿಕುಮಾರಸ್ವಾಮಿ ಇದೀಗ ಮತ್ತೊಮ್ಮೆ ಮಸೀದಿ ತೆರವು ಮಾಡುವುದಾಗಿ ಪುನರುಚ್ಚರಿಸಿದ್ದಾರೆ. ಶ್ರೀರಂಗಪಟ್ಟಣದ ಮಸೀದಿ ತೆರವು ಮಾಡಿ ಹನುಮ ದೇವಸ್ಥಾನ ಕಟ್ಟಬೇಕು ಎಂಬ ಹೇಳಿಕೆಗೆ ಈಗಲೂ ನಾನು ಬದ್ಧ. ಅಲ್ಲಿ ನನ್ನ ಹನುಮನ ದೇವಸ್ಥಾನವನ್ನು ಕಟ್ಟಲೇ ಬೇಕು. ಇದು ಶ್ರೀರಂಗಪಟ್ಟಣ ಮಾತ್ರವಲ್ಲ, ರಾಜ್ಯದ ಪ್ರತಿ ಹಳ್ಳಿಗೂ ಹೋಗುತ್ತೇನೆ. … Continue reading ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ… ಎಂದು ಪುನರುಚ್ಚರಿಸುತ್ತಲೇ ಬುರ್ಖಾ ನಿಷೇಧಕ್ಕೂ ಆಗ್ರಹಿಸಿದ ಕಾಳಿ ಮಠ ಸ್ವಾಮಿ