ಕೋವಿಡ್ಗೆ ಬಲಿಯಾದ ಅಮ್ಮನ ಶವವನ್ನ ಎದೆಗೆ ಆನಿಸಿಕೊಂಡೇ ಆಟೋದಲ್ಲಿ ಸಾಗಿಸಿದ ಮಗ! ಈ ದೃಶ್ಯ ಕಂಡು ಕಣ್ಣೀರಿಟ್ಟ ಪೊಲೀಸರು
ಬೆಂಗಳೂರು: ಆಂಬುಲೆನ್ಸ್ ಸಿಗದೆ ತಾಯಿಯ ಶವವನ್ನು ಬೆಂಗಳೂರಿನಂದ ಮಂಡ್ಯದವರೆಗೂ ಆಟೋದಲ್ಲೇ ಮಗ ಕೊಂಡೊಯ್ದ ಘಟನೆ ಕರೊನಾದ ಕಾರಳತೆಯನ್ನ ಮತ್ತೊಮ್ಮೆ ಬಿಚ್ಚಿಡುತ್ತಿದೆ. ಮಹಾಮಾರಿ ಕರೊನಾ ಸೋಂಕಿಗೆ ತುತ್ತಾಗಿದ್ದ ತಾಯಿ ಶಾರದಮ್ಮ(73)ಳನ್ನು ಬದುಕಿಸಿಕೊಳ್ಳಲೇಬೇಕೆಂದು ಮಂಡ್ಯ ಜಿಲ್ಲೆ ಮಳವಳ್ಳಿಯಿಂದ ಬೆಂಗಳೂರಿಗೆ ತಾಯಿಯನ್ನ ಕರೆದುಕೊಂಡು ಮಗ ಶಿವಕುಮಾರ್ ಬಂದಿದ್ದ. ಬೆಡ್ಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದ. ನನ್ನ ತಾಯಿಯನ್ನ ಉಳಿಸಿಕೊಡಿ ಎಂದಿ ಅಂಗಲಾಚಿದ್ದ. ಕೊನೆಗೂ ಖಾಸಗಿ ಆಸ್ಪತ್ರೆಯೊಂದರಲ್ಲಿ ತಾಯಿಗೆ ಚಿಕಿತ್ಸೆ ಕೊಡಿಸಲು ದಾಖಲಿಸಿ ನಿಟ್ಟುಸಿರು ಬಿಟ್ಟನಾದರೂ ಆ ತಾಯಿ ಬದುಕಲಿಲ್ಲ. ತಾಯಿಯನ್ನ ಕಳೆದುಕೊಂಡ ನೋವಿನಲ್ಲೇ … Continue reading ಕೋವಿಡ್ಗೆ ಬಲಿಯಾದ ಅಮ್ಮನ ಶವವನ್ನ ಎದೆಗೆ ಆನಿಸಿಕೊಂಡೇ ಆಟೋದಲ್ಲಿ ಸಾಗಿಸಿದ ಮಗ! ಈ ದೃಶ್ಯ ಕಂಡು ಕಣ್ಣೀರಿಟ್ಟ ಪೊಲೀಸರು
Copy and paste this URL into your WordPress site to embed
Copy and paste this code into your site to embed