ಕೋವಿಡ್​ಗೆ ಬಲಿಯಾದ ಅಮ್ಮನ ಶವವನ್ನ ಎದೆಗೆ ಆನಿಸಿಕೊಂಡೇ ಆಟೋದಲ್ಲಿ ಸಾಗಿಸಿದ ಮಗ! ಈ ದೃಶ್ಯ ಕಂಡು ಕಣ್ಣೀರಿಟ್ಟ ಪೊಲೀಸರು

ಬೆಂಗಳೂರು: ಆಂಬುಲೆನ್ಸ್ ಸಿಗದೆ ತಾಯಿಯ ಶವವನ್ನು ಬೆಂಗಳೂರಿನಂದ ಮಂಡ್ಯದವರೆಗೂ ಆಟೋದಲ್ಲೇ ಮಗ ಕೊಂಡೊಯ್ದ ಘಟನೆ ಕರೊನಾದ ಕಾರಳತೆಯನ್ನ ಮತ್ತೊಮ್ಮೆ ಬಿಚ್ಚಿಡುತ್ತಿದೆ. ಮಹಾಮಾರಿ ಕರೊನಾ ಸೋಂಕಿಗೆ ತುತ್ತಾಗಿದ್ದ ತಾಯಿ ಶಾರದಮ್ಮ(73)ಳನ್ನು ಬದುಕಿಸಿಕೊಳ್ಳಲೇಬೇಕೆಂದು ಮಂಡ್ಯ ಜಿಲ್ಲೆ ಮಳವಳ್ಳಿಯಿಂದ ಬೆಂಗಳೂರಿಗೆ ತಾಯಿಯನ್ನ ಕರೆದುಕೊಂಡು ಮಗ ಶಿವಕುಮಾರ್​ ಬಂದಿದ್ದ. ಬೆಡ್​​ಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದ. ನನ್ನ ತಾಯಿಯನ್ನ ಉಳಿಸಿಕೊಡಿ ಎಂದಿ ಅಂಗಲಾಚಿದ್ದ. ಕೊನೆಗೂ ಖಾಸಗಿ ಆಸ್ಪತ್ರೆಯೊಂದರಲ್ಲಿ ತಾಯಿಗೆ ಚಿಕಿತ್ಸೆ ಕೊಡಿಸಲು ದಾಖಲಿಸಿ ನಿಟ್ಟುಸಿರು ಬಿಟ್ಟನಾದರೂ ಆ ತಾಯಿ ಬದುಕಲಿಲ್ಲ. ತಾಯಿಯನ್ನ ಕಳೆದುಕೊಂಡ ನೋವಿನಲ್ಲೇ … Continue reading ಕೋವಿಡ್​ಗೆ ಬಲಿಯಾದ ಅಮ್ಮನ ಶವವನ್ನ ಎದೆಗೆ ಆನಿಸಿಕೊಂಡೇ ಆಟೋದಲ್ಲಿ ಸಾಗಿಸಿದ ಮಗ! ಈ ದೃಶ್ಯ ಕಂಡು ಕಣ್ಣೀರಿಟ್ಟ ಪೊಲೀಸರು