ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಆಲದಹಳ್ಳಿಯಲ್ಲಿ ವೃದ್ಧನ ಶವವನ್ನು ಬೈಕ್ನಲ್ಲಿ ಸಾಗಿಸಿ ಅಂತ್ಯಕ್ರಿಯೆ ನಡೆಸಲಾಗಿದೆ. ಗ್ರಾಮದ ಮಾದೇವ(ಸುಮಾರು 65 ವರ್ಷ) ಎಂಬುವರ ಶವವನ್ನು ಬೈಕ್ನಲ್ಲಿ ಸಾಗಿಸಲಾಗಿದೆ. ಹೆಂಡತಿ- ಮಕ್ಕಳಿಲ್ಲದ ಮಾದೇವ ಮನೆಯಲ್ಲಿ ಭಾನುವಾರ ಮೃತಪಟ್ಟಿದ್ದಾರೆ. ಇವರು ಕರೊನಾದಿಂದ ಮೃತಪಟ್ಟಿರಬಹುದು ಎಂದು ಗ್ರಾಮಸ್ಥರು ಅಂತ್ಯಕ್ರಿಯೆ ನಡೆಸಲು ಪಿಎಫ್ಐ ಕಾರ್ಯಕರ್ತರಿಗೆ ಕರೆ ಮಾಡಿದ್ದರು. ಮೃತನಿಗೆ ಕರೊನಾ ಪರೀಕ್ಷೆಯನ್ನು ನಡೆಸದೆ ಸೋಂಕು ತಗುಲಿರಬಹುದು ಎಂದು ಗ್ರಾಮಸ್ಥರು ನಿರ್ಧರಿಸಿ ಶವ ಸಂಸ್ಕಾರಕ್ಕೆ ಸಹಾಯ ಮಾಡಿಲ್ಲ. ಮಾದೇವನ ಅಂತ್ಯಸಂಸ್ಕಾರ ಮಾಡಲು ಬಂದಿದ್ದ ಪಿಎಫ್ಐ … Continue reading ಏಣಿ ಮೇಲೆ ಶವ ಇಟ್ಟುಕೊಂಡು ಬೈಕ್ನಲ್ಲಿ ಸಾಗಿಸಿ ಅಂತ್ಯಕ್ರಿಯೆ! ಗ್ರಾಮಸ್ಥರ ಅಮಾನವೀಯ ವರ್ತನೆ ಕೇಳಿದ್ರೆ ಬೆಚ್ಚಿಬೀಳ್ತೀರಿ
Copy and paste this URL into your WordPress site to embed
Copy and paste this code into your site to embed