ಪತ್ನಿಗೆ ಕರೊನಾ ಸೋಂಕು ಬಂದಿದ್ದಕ್ಕೆ ಹೆದರಿ ಗಂಡ ಆತ್ಮಹತ್ಯೆ!

ಚಿತ್ರದುರ್ಗ: ಕರೊನಾ ಹೆಸರು ಕೇಳಿದ್ರೆ ಸಾಕು ಮಾರುದ್ದ ಓಡುವ ಜನರ ನಡುವೆ ಕೆಲ ಸೋಂಕಿತರು ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ. ಆದರೆ, ಇಲ್ಲೊಬ್ಬ ಪತ್ನಿಗೆ ಕೋವಿಡ್ ಬಂದಿದ್ದಕ್ಕೆ ಹೆದರಿ ಸಾವಿನ ಮನೆಯ ಕದ ತಟ್ಟಿದ್ದಾನೆ. ಇಂತಹ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ರಂಗನಾಥಪುರದಲ್ಲಿ ಸಂಭವಿಸಿದೆ. ರಾಜು (32) ಆತ್ಮಹತ್ಯೆ ಮಾಡಿಕೊಂಡವ. ಇವರ ಪತ್ನಿ ರಶ್ಮಿಗೆ ಮೇ 27ರಂದು ಕರೊನಾ ಪಾಸಿಟಿವ್ ಬಂದಿತ್ತು. ರಾಜುವಿನ ಕೋವಿಡ್ ಟೆಸ್ಟ್ ವರದಿ ನೆಗಟಿವ್ ಬಂದಿತ್ತು. ರಶ್ಮಿಯನ್ನ ದೇವರಕೊಟ್ಟ ಕೋವಿಡ್ ಕೇರ್ ಕೇಂದ್ರಕ್ಕೆ … Continue reading ಪತ್ನಿಗೆ ಕರೊನಾ ಸೋಂಕು ಬಂದಿದ್ದಕ್ಕೆ ಹೆದರಿ ಗಂಡ ಆತ್ಮಹತ್ಯೆ!