ರಾಜ್ಯದಲ್ಲಿ ಕರೊನಾ ಕಂಟ್ರೋಲ್ ತಪ್ಪಿದೆ, ಕೈಮುಗಿಯುವೆ ಮನೆಯಿಂದ ಯಾರೂ ಹೊರ ಬರಬೇಡಿ: ಯಡಿಯೂರಪ್ಪ
ಬೆಂಗಳೂರು: ರಾಜ್ಯದಲ್ಲಿ ಕರೊನಾ ಕಂಟ್ರೋಲ್ ತಪ್ಪಿದೆ. ಒಂದು ಮನೆಯಲ್ಲಿ ಮೂರ್ನಾಲ್ಕು ಜನರಿಗೆ ಕರೊನಾ ಪಾಸಿಟಿವ್ ಬರುತ್ತಿದೆ. ಇದನ್ನು ನಿಯಂತ್ರಣ ಮಾಡುವ ಸ್ಥಿತಿ ಬಂದೊದಗಿದೆ. ಕೈಜೋಡಿಸಿ ಪ್ರಾರ್ಥನೆ ಮಾಡುವೆ. ದಯವಿಟ್ಟು ಮನೆಯಿಂದ ಯಾರೂ ಅನಗತ್ಯವಾಗಿ ಹೊರ ಬರಬೇಡಿ. ಮಾಸ್ಕ್ ಧರಿಸುವಿಕೆ ಮತ್ತು ಸಾಮಾಜಿಕ ಅಂತರ ಬಿಟ್ಟರೆ ಬೇರೆ ಪರಿಹಾರವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಕರೊನಾ ಸೋಂಕು ತಗುಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಸದ್ಯ ಚೇತರಿಸಿಕೊಂಡಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು. ಈ ವೇಳೆ ಮಾತನಾಡಿದ … Continue reading ರಾಜ್ಯದಲ್ಲಿ ಕರೊನಾ ಕಂಟ್ರೋಲ್ ತಪ್ಪಿದೆ, ಕೈಮುಗಿಯುವೆ ಮನೆಯಿಂದ ಯಾರೂ ಹೊರ ಬರಬೇಡಿ: ಯಡಿಯೂರಪ್ಪ
Copy and paste this URL into your WordPress site to embed
Copy and paste this code into your site to embed