ರಾಜ್ಯದಲ್ಲಿ ಕರೊನಾ ಕಂಟ್ರೋಲ್ ತಪ್ಪಿದೆ, ಕೈಮುಗಿಯುವೆ ಮನೆಯಿಂದ ಯಾರೂ ಹೊರ ಬರಬೇಡಿ: ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕರೊನಾ ಕಂಟ್ರೋಲ್​ ತಪ್ಪಿದೆ. ಒಂದು ಮನೆಯಲ್ಲಿ ಮೂರ್ನಾಲ್ಕು ಜನರಿಗೆ ಕರೊನಾ ಪಾಸಿಟಿವ್​ ಬರುತ್ತಿದೆ. ಇದನ್ನು ನಿಯಂತ್ರಣ ಮಾಡುವ ಸ್ಥಿತಿ ಬಂದೊದಗಿದೆ. ಕೈಜೋಡಿಸಿ ಪ್ರಾರ್ಥನೆ ಮಾಡುವೆ. ದಯವಿಟ್ಟು ಮನೆಯಿಂದ ಯಾರೂ ಅನಗತ್ಯವಾಗಿ ಹೊರ ಬರಬೇಡಿ. ಮಾಸ್ಕ್ ಧರಿಸುವಿಕೆ ಮತ್ತು ಸಾಮಾಜಿಕ ಅಂತರ ಬಿಟ್ಟರೆ ಬೇರೆ ಪರಿಹಾರವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಹೇಳಿದರು. ಕರೊನಾ ಸೋಂಕು ತಗುಲಿ ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಸದ್ಯ ಚೇತರಿಸಿಕೊಂಡಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದರು. ಈ ವೇಳೆ ಮಾತನಾಡಿದ … Continue reading ರಾಜ್ಯದಲ್ಲಿ ಕರೊನಾ ಕಂಟ್ರೋಲ್ ತಪ್ಪಿದೆ, ಕೈಮುಗಿಯುವೆ ಮನೆಯಿಂದ ಯಾರೂ ಹೊರ ಬರಬೇಡಿ: ಯಡಿಯೂರಪ್ಪ