ಐಸಿಯು ಬೆಡ್, ಆಮ್ಲಜನಕ, ರೆಮ್ಡಿಸಿವಿರ್ ಕೊಡಿಸುತ್ತೇನೆ… ಬೇಕಿದ್ದವರು ಸಂಪರ್ಕಿಸಿ ಎಂದವನ ಕಥೆ ಏನಾಯ್ತು ಗೊತ್ತಾ?
ಬೆಂಗಳೂರು: ಕರೊನಾ ಸೋಂಕಿನಿಂದ ಮನುಕುಲವೇ ಬೆಚ್ಚಿಬೀಳುವಂತಾಗಿದೆ. ಆದರೆ, ವಂಚಕರು ಮಾತ್ರ ಇದನ್ನೇ ಬಂಡವಾಳ ಮಾಡಿಕೊಂಡು ಸಂಕಷ್ಟದಲ್ಲಿ ಇರುವರಿಗೆ ಸಹಾಯ ಮಾಡುವ ನೆಪದಲ್ಲಿ ಹಣ ಪಡೆದು ವಂಚನೆಗೆ ಇಳಿದಿದ್ದಾರೆ. ಐಸಿಯು ಬೆಡ್ ಕೊಡಿಸುವ ಸೋಗಿನಲ್ಲಿ 20 ಸಾವಿರ ರೂ. ಪಡೆದು ಮೋಸ ಮಾಡಿದ್ದ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಮಲ್ಲೇಶ್ವರದ ಮನೀಷ್ ಸರ್ಕಾರ್ ಬಂಧಿತ. ಪಶ್ಚಿಮ ಬಂಗಾಳ ಮೂಲದ ಮನೀಷ್, ಮಲ್ಲೇಶ್ವರದಲ್ಲಿ ಹೌಸ್ಕೀಪಿಂಗ್ ಏಜೆನ್ಸಿ ನಡೆಸುತ್ತಿದ್ದಾನೆ. ಕರೊನಾ ಸೋಂಕಿಗೆ ಒಳಗಾಗಿರುವ ರೋಗಿಗಳನ್ನೇ ಟಾರ್ಗೆಟ್ ಮಾಡಿದ್ದ ಮನೀಷ್, ತುರ್ತಾಗಿ ಐಸಿಯು … Continue reading ಐಸಿಯು ಬೆಡ್, ಆಮ್ಲಜನಕ, ರೆಮ್ಡಿಸಿವಿರ್ ಕೊಡಿಸುತ್ತೇನೆ… ಬೇಕಿದ್ದವರು ಸಂಪರ್ಕಿಸಿ ಎಂದವನ ಕಥೆ ಏನಾಯ್ತು ಗೊತ್ತಾ?
Copy and paste this URL into your WordPress site to embed
Copy and paste this code into your site to embed