More

    ನಿನ್ನೆ ಸಿಎಂ ಬೊಮ್ಮಾಯಿ, ಇಂದು ಪುತ್ರ ಭರತ್​ಗೆ ಕರೊನಾ ಪಾಸಿಟಿವ್​

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್​ ಬೊಮ್ಮಾಯಿಗೂ ಕರೊನಾ ಸೋಂಕು ತಗುಲಿದೆ.

    ನಿನ್ನೆ(ಸೋಮವಾರ) ಸಿಎಂ ಬೊಮ್ಮಾಯಿ ಅವರಿಗೆ ಕರೊನಾ ಸೋಂಕು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಮಗನಿಗೂ ಸೋಂಕು ಇರುವುದು ಗೊತ್ತಾಗಿದೆ. ಸ್ವತಃ ಸಿಎಂ ಪುತ್ರ ಭರತ್​ ಅವರೇ ಈ ಬಗ್ಗೆ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ‘ನನಗೂ ಕರೊನಾ ಪಾಸಿಟಿವ್​ ಬಂದಿದೆ. ಸ್ವಲ್ಪ ಪ್ರಮಾಣದಲ್ಲಿ ರೋಗ ಲಕ್ಷಣ ಕಂಡು ಬಂದಿದ್ದು, ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಕ್ವಾರಂಟೈನ್​ ಆಗಿರುವೆ. ಇತ್ತೀಚಿಗೆ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದ ಎಲ್ಲರೂ ಕರೊನಾ ಟೆಸ್ಟ್​ ಮಾಡಿಸಿಕೊಳ್ಳುವ ಮೂಲಕ ಜಾಗ್ರತೆ ವಹಿಸಿ’ ಎಂದು ಮನವಿ ಮಾಡಿದ್ದಾರೆ.

    ಸಚಿವರಾದ ಬಿ.ಸಿ. ನಾಗೇಶ್​, ಆರ್​.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್, ಸಂಸದ ಪಿ.ಸಿ. ಗದ್ದಿಗೌಡರ್​ ಸೇರಿ ಮುಂತಾದ ಗಣ್ಯರಿಗೂ ಕರೊನಾ ಸೋಂಕು ತಗುಲಿದೆ.

    ಮುಗಿಲೆತ್ತರದ ತೆಂಗಿನ ಮರವನ್ನು ಉಲ್ಟಾ ಹತ್ತಿಳಿಯುವ ಸಾಹಸಿ! ಬಾಗಲಕೋಟೆಯ ಕೂಲಿಕಾರನ ಪ್ರತಿಭೆ ನೋಡಿದ್ರೆ ಹುಬ್ಬೇರಿಸ್ತೀರಿ

    ಬರೋಬ್ಬರಿ 6 ಅಡಿ ಮೇಲೆದ್ದ ಡುಪ್ಲೆಕ್ಸ್​ ಮನೆ! ಶಿವಮೊಗ್ಗದಲ್ಲಿ 150 ಜಾಕ್​ ಬಳಸಿ ಬಿಹಾರಿ ಕಾರ್ಮಿಕರ ಮ್ಯಾಜಿಕ್​

    ಲೈಂಗಿಕತೆಗಾಗಿ ಪತ್ನಿಯರ ವಿನಿಮಯ! ಟೆಲಿಗ್ರಾಂ, ಮೆಸೆಂಜರ್​ ಗ್ರೂಪ್​ನಲ್ಲೇ ವ್ಯವಹಾರ… ಅಸಹ್ಯ ಹುಟ್ಟಿಸುತ್ತೆ ಇವರ ಕೃತ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts