ನಿನ್ನೆ ಸಿಎಂ ಬೊಮ್ಮಾಯಿ, ಇಂದು ಪುತ್ರ ಭರತ್​ಗೆ ಕರೊನಾ ಪಾಸಿಟಿವ್​

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್​ ಬೊಮ್ಮಾಯಿಗೂ ಕರೊನಾ ಸೋಂಕು ತಗುಲಿದೆ. ನಿನ್ನೆ(ಸೋಮವಾರ) ಸಿಎಂ ಬೊಮ್ಮಾಯಿ ಅವರಿಗೆ ಕರೊನಾ ಸೋಂಕು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಮಗನಿಗೂ ಸೋಂಕು ಇರುವುದು ಗೊತ್ತಾಗಿದೆ. ಸ್ವತಃ ಸಿಎಂ ಪುತ್ರ ಭರತ್​ ಅವರೇ ಈ ಬಗ್ಗೆ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ‘ನನಗೂ ಕರೊನಾ ಪಾಸಿಟಿವ್​ ಬಂದಿದೆ. ಸ್ವಲ್ಪ ಪ್ರಮಾಣದಲ್ಲಿ ರೋಗ ಲಕ್ಷಣ ಕಂಡು ಬಂದಿದ್ದು, ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಕ್ವಾರಂಟೈನ್​ ಆಗಿರುವೆ. ಇತ್ತೀಚಿಗೆ ನನ್ನ ಪ್ರಾಥಮಿಕ ಸಂಪರ್ಕಕ್ಕೆ … Continue reading ನಿನ್ನೆ ಸಿಎಂ ಬೊಮ್ಮಾಯಿ, ಇಂದು ಪುತ್ರ ಭರತ್​ಗೆ ಕರೊನಾ ಪಾಸಿಟಿವ್​