ನಿನ್ನೆ ಸಿಎಂ ಬೊಮ್ಮಾಯಿ, ಇಂದು ಪುತ್ರ ಭರತ್ಗೆ ಕರೊನಾ ಪಾಸಿಟಿವ್
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿಗೂ ಕರೊನಾ ಸೋಂಕು ತಗುಲಿದೆ. ನಿನ್ನೆ(ಸೋಮವಾರ) ಸಿಎಂ ಬೊಮ್ಮಾಯಿ ಅವರಿಗೆ ಕರೊನಾ ಸೋಂಕು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಮಗನಿಗೂ ಸೋಂಕು ಇರುವುದು ಗೊತ್ತಾಗಿದೆ. ಸ್ವತಃ ಸಿಎಂ ಪುತ್ರ ಭರತ್ ಅವರೇ ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ‘ನನಗೂ ಕರೊನಾ ಪಾಸಿಟಿವ್ ಬಂದಿದೆ. ಸ್ವಲ್ಪ ಪ್ರಮಾಣದಲ್ಲಿ ರೋಗ ಲಕ್ಷಣ ಕಂಡು ಬಂದಿದ್ದು, ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಕ್ವಾರಂಟೈನ್ ಆಗಿರುವೆ. ಇತ್ತೀಚಿಗೆ ನನ್ನ ಪ್ರಾಥಮಿಕ ಸಂಪರ್ಕಕ್ಕೆ … Continue reading ನಿನ್ನೆ ಸಿಎಂ ಬೊಮ್ಮಾಯಿ, ಇಂದು ಪುತ್ರ ಭರತ್ಗೆ ಕರೊನಾ ಪಾಸಿಟಿವ್
Copy and paste this URL into your WordPress site to embed
Copy and paste this code into your site to embed