More

    ಕರೊನಾ ರೂಲ್ಸ್​ ಬ್ರೇಕ್​: ಮದುವೆ ಮಾಡುವಂತಿಲ್ಲ ಎಂಬ ಆದೇಶ ಇದ್ದರೂ ಮಾಜಿ ಶಾಸಕರೇ ಭಾಗಿ!

    ವಿಜಯನಗರ: ಮಹಾಮಾರಿ ಕರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಭೆ, ಸಮಾರಂಭ ಮದುವೆ ಸೇರಿದಂತೆ ಇತರ ಕಾರ್ಯಕ್ರಮಗಳಿಗೆ ತಾತ್ಕಾಲಿಕ ಬ್ರೇಕ್​ ಹಾಕಲಾಗಿದೆ. ಆದರೂ ಕೆಲವೆಡೆ ನಿಯಮ ಉಲ್ಲಂಘಿಸಿ ಮದುವೆ ಸಮಾರಂಭ ನಡೆಯುತ್ತಿದೆ. ಜನರಿಗೆ ಬುದ್ಧಿ ಹೇಳಬೇಕಾದ ಜನ ಪ್ರತಿನಿಧಿಯೇ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳವು ಮೂಲಕ ಸಾರ್ವಜನಿಕರ ಟೀಕೆಗೆ ಗ್ರಾಸವಾದ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.

    ಬಳ್ಳಾರಿ- ವಿಜಯನಗರ ಅವಳಿ ಜಿಲ್ಲೆಗಳಲ್ಲಿ ಕರೊನಾ ಸೋಂಕು ಹೆಚ್ಚಾಗುತ್ತಿದ್ದು. ನಿಗದಿಯಾಗಿದ್ದ ಸರಳ, ಅದ್ದೂರಿ ಮದುವೆಗಳನ್ನ ಮುಂದೂಡುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇದಕ್ಕೂ ಕ್ಯಾರೆ ಎನ್ನದ ಮಾಜಿ ಶಾಸಕ ನೇಮಿರಾಜ್ ನಾಯ್ಕ್​ರ ಸಂಬಂಧಿಕರು ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯಲ್ಲಿ ಮದುವೆ ಮಾಡಿದ್ದಾರೆ. ವಿಪರ್ಯಾಸ ಅಂದ್ರೆ ಈ ಕಾರ್ಯಕ್ರಮದಲ್ಲಿ ಖುದ್ದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಅವರೂ ಪಾಲ್ಗೊಂಡಿದ್ದರು.

    ಪ್ರಿಯಕರನಿಗಾಗಿ ವಿಷ ಕುಡಿದು ಬದುಕಿದ ಪ್ರೇಯಸಿಯನ್ನ ರಾತ್ರೋರಾತ್ರಿ ಸುಟ್ಟುಹಾಕಿದ್ರು! ಬೆಚ್ಚಿಬೀಳಿಸುತ್ತೆ ಮರ್ಯಾದಾ ಹತ್ಯೆ

    ಕರೊನಾ ಪಾಸಿಟಿವ್​ ಬಂದರೂ ಮದ್ವೆ ಮನೆಗೆ ಬಂದ ವಕೀಲ! ಪ್ರಶ್ನಿಸಿದ್ದಕ್ಕೆ ಉಡಾಫೆ, ಮುಂದೆ ಆಗಿದ್ದೆಲ್ಲವೂ ಅವಾಂತರ

    ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

    ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಭಯಾನಕ ಘಟನೆ! ಕಕ್ಕಾಬಿಕ್ಕಿಯಾಗಿ ಓಡಿದ ಕರೊನಾ ಸೋಂಕಿತರು, ಬೆಚ್ಚಿಬೀಳಿಸುತ್ತೆ ಆ ದೃಶ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts