ಕಲಬುರಗಿ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್​ ಆದೇಶ: ರೈತನಿಗೆ ಪರಿಹಾರ ಕೊಡದೆ ಸತಾಯಿಸುತ್ತಿದ್ದ ಡಿಸಿಗೆ ಶಾಕ್

ಕಲಬುರಗಿ: ಕಲಬುರಗಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರ ಕಾರು ಜಪ್ತಿ ಮಾಡುವಂತೆ ಕೋರ್ಟ್​ ಆದೇಶಿಸಿದೆ. ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ಆದೇಶದ ಮೇರೆಗೆ ಜಿಲ್ಲಾಧಿಕಾರಿಯ ಸರ್ಕಾರಿ ಕಾರನ್ನು ಜಪ್ತಿ ಮಾಡಲು ಜಿಲ್ಲಾಧಿಕಾರಿ ಕಚೇರಿಗೆ ಮಂಗಳವಾರ ಬಂದ ಕೋರ್ಟ್ ಸಿಬ್ಬಂದಿ ಮತ್ತು ವಕೀಲರು, ಕಾರಿನ ಮೇಲೆ ನೋಟಿಸ್​ ಅಂಟಿಸಿದರು. ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ರೈತ ಕಲ್ಲಪ್ಪ ಮೇತ್ರೆ ಅವರಿಗೆ ಪರಿಹಾರ ನೀಡದೆ ವಿಳಂಬ ಮಾಡಿದ್ದ ಜಿಲ್ಲಾಧಿಕಾರಿಗೆ ಕೋರ್ಟ್​ ಬಿಸಿ ಮುಟ್ಟಿಸಿದೆ. ರೈತ ಕಲ್ಲಪ್ಪ ಮೇತ್ರೆ ಅವರ 33 … Continue reading ಕಲಬುರಗಿ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್​ ಆದೇಶ: ರೈತನಿಗೆ ಪರಿಹಾರ ಕೊಡದೆ ಸತಾಯಿಸುತ್ತಿದ್ದ ಡಿಸಿಗೆ ಶಾಕ್