ಕೋವಿಡ್​ಗೆ ಗಂಡ ಬಲಿ, 4 ದಿನದ ಬಳಿಕ ಮನೆಯಲ್ಲೇ ದುರಂತ ಅಂತ್ಯ ಕಂಡ ಗರ್ಭಿಣಿ ಪತ್ನಿ!

ರಾಮನಗರ: ಮಹಾಮಾರಿ ಕರೊನಾ ಸೃಷ್ಟಿಸುತ್ತಿರುವ ಸಾವು-ನೋವು ಹೇಳತೀರದು. ಪ್ರೀತಿ ಪಾತ್ರರನ್ನ ಕಳೆದುಕೊಂಡವರ ಗೋಳಾಟವನ್ನ ನೋಡಲಾಗುತ್ತಿಲ್ಲ. ಕೆಲವರು ಬದುಕೇ ಮುಗಿಯಿತೆಂದು ಸಾವಿನ ಮನೆಯ ಕದ ತಟ್ಟುತ್ತಿರುವುದಂತೂ ಆತಂಕಕಾರಿ. ಇಂತಹದ್ದೇ ಕರುಣಾಜನಕ ಘಟನೆಯೊಂದು ರಾಮನಗರ ಜಿಲ್ಲೆ ಕನಕಪುರದ ಬಸವೇಶ್ವರ ನಗರದಲ್ಲಿ ಗುರುವಾರ ಸಂಭವಿಸಿದೆ. ಗಂಡನ ಅಗಲಿಕೆಯ ನೋವನ್ನು ಸಹಿಸಲಾಗದ ಮೂರು ಗರ್ಭಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಸ್ಕಾಂ ಸಹಾಯಕ ಉದ್ಯೋಗಿ ನಂದಿನಿ (28) ಮೃತ ದುರ್ದೈವಿ. ಮೈಸೂರು ಮೂಲದ ಸತೀಶ್​ ಎಂಬಾತನನ್ನು ಪ್ರೀತಿಸಿ 2 ವರ್ಷಗಳ ಹಿಂದೆ ಮದುವೆಯಾಗಿ ಕನಕಪುರದಲ್ಲಿ ಸಂಸಾರ … Continue reading ಕೋವಿಡ್​ಗೆ ಗಂಡ ಬಲಿ, 4 ದಿನದ ಬಳಿಕ ಮನೆಯಲ್ಲೇ ದುರಂತ ಅಂತ್ಯ ಕಂಡ ಗರ್ಭಿಣಿ ಪತ್ನಿ!