ಹಸುವಿಗೆ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು! ಹಿಂದು ಕಾರ್ಯಕರ್ತನ ಎದೆಗೆ ಕೋವಿ ಇಟ್ಟು ಪರಾರಿ
ಮಡಿಕೇರಿ: ಗೋವನ್ನು ಸಾಕ್ಷಾತ್ ದೇವರೆಂದು ಪೂಜಿಸುವ ನಾಡಿನಲ್ಲಿ ದುಷ್ಕರ್ಮಿಗಳು ರಾತ್ರೋರಾತ್ರಿ ಹಸುವಿಗೆ ಗುಂಡಿಕ್ಕಿ ಕೊಂದಿದ್ದಾರೆ. ಇಂತಹ ಅಮಾನವೀಯ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ವಿಷಯ ತಿಳಿದು ಹಿಂದು ಜಾಗರಣ ವೇದಿಕೆಯ 50ಕ್ಕೂ ಹೆಚ್ಚು ಕಾರ್ಯಕರ್ತರು ಸ್ಥಳಕ್ಕೆ ದೌಡಾಯಿಸಿದರು. ಈ ವೇಳೆ ತಂಡದ ಮುಂಚೂಣಿ ಕಾರ್ಯಕರ್ತನ ಎದೆಗೆ ಕೋವಿಯಿಟ್ಟು ಬೆದರಿಸಿದ ದುಷ್ಕರ್ಮಿಗಳು ಕತ್ತಲೆಯಲ್ಲಿ ಪರಾರಿಯಾಗಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕಾಗಮಿಸಿ, ಗೋಮಾಂಸ ವಶಪಡಿಸಿಕೊಂಡಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. … Continue reading ಹಸುವಿಗೆ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು! ಹಿಂದು ಕಾರ್ಯಕರ್ತನ ಎದೆಗೆ ಕೋವಿ ಇಟ್ಟು ಪರಾರಿ
Copy and paste this URL into your WordPress site to embed
Copy and paste this code into your site to embed