More

    ತಡರಾತ್ರಿ ಬಾತ್​ರೂಂನಲ್ಲಿ ರಕ್ತನಾಳ ಕೊಯ್ದುಕೊಂಡು ಕ್ರಷರ್​ ಮಾಲೀಕ ಆತ್ಮಹತ್ಯೆ!

    ಹಾಸನ: ಕ್ರಷರ್ ಮಾಲೀಕನೊಬ್ಬ ಸ್ನಾನದ ಮನೆಯಲ್ಲೇ ಬ್ಲೇಡ್​ನಿಂದ ರಕ್ತನಾಳ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ.

    ಗುರನಂದನ್ ಪ್ರಭು (42) ಆತ್ಮಹತ್ಯೆ ಮಾಡಿಕೊಂಡವ. ಈತ ಗುರುನಂದನ್ ಶೃತಿ ಲಾರಿ ಟ್ರಾಮ್ಸ್​ಪೋರ್ಟ್ ಮತ್ತು ಜನನಿ ಕ್ರಷರ್ ಮಾಲೀಕನಾಗಿದ್ದ. ಸೋಮವಾರ ರಾತ್ರಿ ಮನೆಯ ಬಾತ್​ ರೂಂಗೆ ಹೋದವ ರಕ್ತನಾಳ ಕುಯ್ದುಕೊಂಡು ಸತ್ತಿದ್ದಾನೆ. ಆತ್ಮಹತ್ಯೆಗೆ ಕಾರಣ ಇನ್ನೂ ಇಳಿದುಬಂದಿಲ್ಲ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಗಂಡನ ಕೊಂದು ಪ್ರಿಯಕರನ ಮನೆಯ ಹೋಮಕುಂಡದಲ್ಲಿ ಶವ ಸುಟ್ಟಿದ್ದ ಪತ್ನಿ: ಭಾಸ್ಕರ್​ ಶೆಟ್ಟಿ ಹಂತಕರಿಗೆ ಶಿಕ್ಷೆ ಪ್ರಕಟ

    ಕರೊನಾ ಕುರಿತು ಬಬಲಾದಿ ಸದಾಶಿವ ಅಜ್ಜ ನುಡಿದ ಭವಿಷ್ಯ ನಿಜವಾಯ್ತು! ಮಠದತ್ತ ದೌಡಾಯಿಸಿದ ಭಕ್ತರು

    ‘ಸ್ವಾರ್ಥಕ್ಕಾಗಿ ಕೆಟ್ಟ ಹೆಸ್ರು ತಂದ ಸಿಂಧೂರಿ ಜನ್ರ ಬಳಿ ಕ್ಷಮೆ ಕೇಳಲಿ.. ಐಎಎಸ್ ಅಧಿಕಾರಿಯನ್ನ ಕೂಡಲೇ ಬಂಧಿಸಿ…’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts