ಒಗ್ಗರಣೆ ಮಿರ್ಚಿ ಕೊಡಲು ತಡವಾಗಿದ್ದಕ್ಕೆ  ಹೋಟೆಲ್​​ ಮಾಲೀಕನ ಮೇಲೆ ಬಿಸಿ ಎಣ್ಣೆ ಎರಚಿದ ಗ್ರಾಹಕ

ರಾಯಚೂರು: ಗ್ರಾಹಕನೊಬ್ಬ ಹೊಟೇಲ್ ಮಾಲೀಕನ ಮೇಲೆ ಅಡುಗೆ ಎಣ್ಣೆ ಎರಚಿದ ಘಟನೆ ರಾಯಚೂರಿನ ಮಾನ್ವಿ ತಾಲೂಕಿನ ರಾಜೋಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ರಂಗಯ್ಯ ಶೆಟ್ಟಿ ಗಾಯಾಳು. ಈತ  ಹೋಟೆಲ್ ಮಾಲೀಕನಾಗಿದ್ದಾನೆ. ಅದೇ ಗ್ರಾಮದ ಭೀಮಾ ನಾಯಕ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಗಾಯಗೊಂಡ ರಂಗಯ್ಯ ಅವರನ್ನು ಕುಡಲೇ ಮಾನ್ವಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಚಿಕಿತ್ಸೆ ಮುಂದುವರಿದಿದೆ ಇಂದು ಬೆಳ್ಳಂಬೆಳಗ್ಗೆ ಭೀಮಾ ನಾಯಕ್ ಹೋಟೆಲ್‍ಗೆ ಬಂದು ಇಡ್ಲಿ ಕೊಡಿ ಎಂದು ಕೇಳಿದ್ದಾನೆ. ಆಗ ಮಾಲೀಕ … Continue reading ಒಗ್ಗರಣೆ ಮಿರ್ಚಿ ಕೊಡಲು ತಡವಾಗಿದ್ದಕ್ಕೆ  ಹೋಟೆಲ್​​ ಮಾಲೀಕನ ಮೇಲೆ ಬಿಸಿ ಎಣ್ಣೆ ಎರಚಿದ ಗ್ರಾಹಕ