ಪಂಚಭೂತಗಳಲ್ಲಿ ಲೀನವಾದ ದಲಿತ ಸಾಹಿತಿ ಡಾ. ಸಿದ್ದಲಿಂಗಯ್ಯ

ಬೆಂಗಳೂರು: ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ಮಧ್ಯಾಹ್ನ ಕಲಾಗ್ರಾಮದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಬೌದ್ಧ ಬಿಕ್ಕುಗಳ ನೇತೃತ್ವದಲ್ಲಿ ಬೌದ್ಧ ಧರ್ಮದ ವಿಧಿವಿಧಾನದಂತೆ ನೆರವೇರಿತು. ಬೌದ್ಧ ಪಥದ ಸಾಲುಗಳನ್ನು ಪಠಿಸಲಾಯಿತು. ಸಿದ್ದಲಿಂಗಯ್ಯರ ಮಗ ಗೌತಮ ಅವರು ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಪತ್ನಿ ರಮಾ, ಮಗಳು ಮಾನಸ, ಅಳಿಯ ಗಿರಿ ಉಪಸ್ಥಿತರಿದ್ದರು. ಸರ್ಕಾರದ ಪರವಾಗಿ ಡಿಸಿಎಂ ಅಶ್ವಥ್ ನಾರಾಯಣ ಅವರು ಸರ್ಕಾರದ ಪರವಾಗಿ ಸಿದ್ದಲಿಂಗಯ್ಯನವರಿಗೆ ಅಂತಿಮ ಗೌರವ ಸಲ್ಲಿಸಿದರು. ಆರ್​ಆರ್​ ನಗರ ಶಾಸಕ … Continue reading ಪಂಚಭೂತಗಳಲ್ಲಿ ಲೀನವಾದ ದಲಿತ ಸಾಹಿತಿ ಡಾ. ಸಿದ್ದಲಿಂಗಯ್ಯ