ಮೈಸೂರು ಡಿಸಿ v/s ಚಾಮರಾಜನಗರ ಡಿಸಿ: ರೋಹಿಣಿ ಸಿಂಧೂರಿ ಸುಳ್ಳು ಲೆಕ್ಕ ಕೊಟ್ಟು ಸಿಕ್ಕಿಬಿದ್ರಾ?

ಬೆಂಗಳೂರು: ಚಾಮರಾಜನಗರದ ಕೋವಿಡ್​ ವಾರ್ಡ್​ನಲ್ಲಿ ಆಕ್ಸಿಜನ್​ ಕೊರತೆಗೆ 20ಕ್ಕೂ ಹೆಚ್ಚು ಮಂದಿ ಬಲಿಯಾದ ಬೆನ್ನಲ್ಲೇ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಧಿಕಾರಿಗಳ ಮುಸುಕಿನ ಗುದ್ದಾಟ ಬಯಲಾಗಿದೆ. ಎರಡೂ ಜಿಲ್ಲಾಡಳಿತಗಳ ನಡವಿನ ಸಮನ್ವಯ, ಸಂವಹನದ ಕೊರತೆಯಿಂದಲೇ ಅಮಾಯಕರ ಜೀವಗಳು ಬಲಿಯಾಗಬೇಕಾಯಿತು ಎಂದು ಮಾತುಗಳು ದಟ್ಟವಾಗಿ ಕೇಳಿಬಂದಿದೆ. ಘಟನೆ ಬೆಳಕಿಗೆ ಬಂದ ದಿನವೇ ಮೈಸೂರು ಜಿಲ್ಲಾಡಳಿತ, ಭಾನುವಾರ ರಾತ್ರಿ 12.30ರವರೆಗೂ ಮೈಸೂರಿನಿಂದ ಚಾಮರಾಜನಗರಕ್ಕೆ ಒಟ್ಟು‌ 250 ಆಕ್ಸಿಜನ್ ಸಿಲಿಂಡರ್ ಅನ್ನು ಕಳುಹಿಸಲಾಗಿದೆ. ಆಕ್ಸಿಜನ್ ಲಿಕ್ವಿಡ್ ಬಳ್ಳಾರಿಯಿಂದ ಚಾಮರಾಜನಗರಕ್ಕೆ ಬರಬೇಕಿತ್ತು. ಅದು ಸರಿಯಾದ … Continue reading ಮೈಸೂರು ಡಿಸಿ v/s ಚಾಮರಾಜನಗರ ಡಿಸಿ: ರೋಹಿಣಿ ಸಿಂಧೂರಿ ಸುಳ್ಳು ಲೆಕ್ಕ ಕೊಟ್ಟು ಸಿಕ್ಕಿಬಿದ್ರಾ?