ಕೈ-ಕಾಲು ಕಟ್ಟಿದ ಸ್ಥಿತಿಯಲ್ಲಿ ನಿರ್ಜನ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿ ಪತ್ತೆ..!

ವಿಜಯವಾಡ: ದುಷ್ಕರ್ಮಿಗಳು ಪದವಿ ವಿದ್ಯಾರ್ಥಿನಿಯ ಕೈಕಾಲು ಕಟ್ಟಿ ನಿರ್ಜನ ಪ್ರದೇಶವೊಂದರಲ್ಲಿ ಎಸೆದು ಹೋಗಿರುವ ಆತಂಕಕಾರಿ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದಿದೆ. ಥೇರ್ಲಂ ಪೊಲೀಸ್​ ಠಾಣೆಯ ಸಮೀಪವಿದ್ದ ನಿರ್ಜನ ಪ್ರದೇಶದಲ್ಲಿ ಪ್ರಜ್ಞೆಯಿಲ್ಲದೆ ಬಿದ್ದಿದ್ದ ವಿದ್ಯಾರ್ಥಿನಿಯನ್ನು ನೋಡಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರು. ಇದನ್ನೂ ಓದಿರಿ: ಗಂಡನ ಮನೆಯಲ್ಲಿ ನವವಿವಾಹಿತೆ ಆತ್ಮಹತ್ಯೆ! ಮದ್ವೆ ಆದ 2 ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ್ದೇಕೆ? ಸದ್ಯ ವಿದ್ಯಾರ್ಥಿನಿ … Continue reading ಕೈ-ಕಾಲು ಕಟ್ಟಿದ ಸ್ಥಿತಿಯಲ್ಲಿ ನಿರ್ಜನ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿ ಪತ್ತೆ..!