ದೆಹಲಿಯ ಕರ್ನಾಟಕ ಭವನದ ಕಾರು ಚಾಲಕ ಆತ್ಮಹತ್ಯೆ! ಮಂಡ್ಯ ಮೂಲದ ಯುವಕನ ಸಾವಿಗೆ ಕಾರಣ?
ದೆಹಲಿ: ಮಾಜಿ ಪ್ರಧಾನಿ ದೇವೇಗೌಡರ ನಿವಾಸದ ಕೆಲಸಗಾರರ ಕ್ವಾಟ್ರಸ್ನಲ್ಲಿ ದೆಹಲಿಯ ಕರ್ನಾಟಕ ಭವನದ ಕಾರು ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಡ್ಯ ಜಿಲ್ಲೆ ನಾಗಮಂಗಲ ಮೂಲದ ಯುವಕ ಎಚ್.ಟಿ. ಅಮಿತ್(23) ಮೃತ ದುರ್ದೈವಿ. ಗುತ್ತಿಗೆ ಆಧಾರದ ಮೇಲೆ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಅಮಿತ್, ದೇವೇಗೌಡರ ನಿವಾಸದ ಕೆಲಸಗಾರರ ಕ್ವಾಟ್ರಸ್ನಲ್ಲಿ ತಂಗಿದ್ದ. ಗುರುವಾರ ರಾತ್ರಿ ಕೋಣೆಯಲ್ಲೇ ನೇಣುಬಿಗಿದುಕೊಂಡು ಮೃತಪಟ್ಟಿದ್ದಾನೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಆರ್ಎಂಎಲ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ದೆಹಲಿ … Continue reading ದೆಹಲಿಯ ಕರ್ನಾಟಕ ಭವನದ ಕಾರು ಚಾಲಕ ಆತ್ಮಹತ್ಯೆ! ಮಂಡ್ಯ ಮೂಲದ ಯುವಕನ ಸಾವಿಗೆ ಕಾರಣ?
Copy and paste this URL into your WordPress site to embed
Copy and paste this code into your site to embed