ರೈತರ ಮಕ್ಕಳಿಗೆ ಶಿಷ್ಯವೇತನ: ನೂತನ ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಬಸವರಾಜ ಬೊಮ್ಮಾಯಿ ಅವರು ಮಹತ್ವದ ನಿರ್ಣಯಗಳನ್ನು ಘೋಷಿಸಿದ್ದಾರೆ. ಸಿಎಂ ಆಗಿ ಪದಗ್ರಹಣ ಸ್ವೀಕರಿಸುತ್ತಿದ್ದಂತೆ ಹಿರಿಯ ಅಧಿಕಾರಿಗಳ ಜತೆ ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ವಿಧಾನಸೌಧದಲ್ಲಿ ಚೊಚ್ಚಲ ಸುದ್ದಿಗೋಷ್ಠಿದ ಮೊಮ್ಮಾಯಿ, ಸರ್ಕಾರದ ಮುಂದಿನ ಯೋಜನೆ, ಗುರಿ, ರಾಜ್ಯವನ್ನು ತೀವ್ರವಾಗಿ ಕಾಡುತ್ತಿರುವ ಕರೊನಾ, ಪ್ರವಾಹ ಪರಿಸ್ಥಿತಿ ನಿರ್ವಹಣೆ ಕುರಿತು ಮಹತ್ವದ ಮಾಹಿತಿ ನೀಡಿದರು. ಜತೆಗೆ ರೈತರ ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದು. ಅವರು ಮುಖ್ಯವಾಹಿನಿಯಲ್ಲಿ ಇರಬೇಕು. ಆ ನಿಟ್ಟಿನಲ್ಲಿ ಅವರ ಉನ್ನತ ಶಿಕ್ಷಣಕ್ಕೆ … Continue reading ರೈತರ ಮಕ್ಕಳಿಗೆ ಶಿಷ್ಯವೇತನ: ನೂತನ ಸಿಎಂ ಬೊಮ್ಮಾಯಿ ಘೋಷಣೆ