ಬೇರೆಯಾಗಲು ಬಂದು ಒಂದಾಗಿ ಮರಳಿದ ದಂಪತಿ: ನ್ಯಾಯಾಧೀಶರಿಂದಲೇ ರಾಜಿ ಸಂಧಾನ!

ಧಾರವಾಡ: ದಿನನಿತ್ಯ ಸಾವಿರಾರು ವಿಚ್ಛೇದನ ಪ್ರಕರಣಗಳು ಕೌಟುಂಬಿಕ ನ್ಯಾಯಾಲಯದಲ್ಲಿ ದಾಖಲಾಗುತ್ತಿವೆ. ಮದುವೆಯಾದ ತಿಂಗಳ ಒಳಗೇ ವಿಚ್ಚೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿರುವ ಪ್ರಕರಣಗಳೂ ಇವೆ. ಆದರೆ ಇಲ್ಲೊಂದು ಅಪರೂಪದಲ್ಲಿ ಅಪರೂಪ ಪ್ರಕರಣವೊಂದು ನಡೆದಿದ್ದು, ವಿಚ್ಛೇದನಕ್ಕೆ ಬಂದ ಗಂಡ-ಹೆಂಡತಿಯನ್ನು ನ್ಯಾಯಾಧೀಶರೇ ಒಂದು ಮಾಡಿದ್ದಾರೆ.ಧಾರವಾಡ ಕೌಟುಂಬಿಕ ನ್ಯಾಯಾಲಯದಲ್ಲಿ ಅಪರೂಪದ ರಾಜಿ ಸಂಧಾನಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಉಮೇಶ ಅಡಿಗ ಅವರು ಸಾಕ್ಷಿಯಾಗಿದ್ದಾರೆ. ನಾಲ್ಕು ಮಕ್ಕಳಾದ ಬಳಿಕ ಗಂಡ ಹೆಂಡತಿಯಲ್ಲಿ ಬಂದಿದ್ದ ವೈಮನಸ್ಸು, 12 ವರ್ಷದ ದಾಂಪತ್ಯದಲ್ಲಿ ಬಿರುಕು ಉಂಟಾಗಿತ್ತು, … Continue reading ಬೇರೆಯಾಗಲು ಬಂದು ಒಂದಾಗಿ ಮರಳಿದ ದಂಪತಿ: ನ್ಯಾಯಾಧೀಶರಿಂದಲೇ ರಾಜಿ ಸಂಧಾನ!